Advertisement
ರಾಷ್ಟ್ರೀಯ

ಪ್ರಾಣಿಗಳಿಗೂ ಬಂದಿದೆ ಭಾರತದ ಸ್ವದೇಶಿ ಕೋವಿಡ್ ಲಸಿಕೆ……!

Share

ಹರಿಯಾಣ ಮೂಲದ ಐಸಿಎಆರ್-ನ್ಯಾಷನಲ್ ರಿಸರ್ಚ್ ಸೆಂಟರ್  ಅಭಿವೃದ್ಧಿಪಡಿಸಿದ ಪ್ರಾಣಿಗಳಿಗಾಗಿ ದೇಶದ ಮೊದಲ ಸ್ವದೇಶಿ ಕೋವಿಡ್-19 ಲಸಿಕೆ ಅನೋಕೊವಾಕ್ಸ್ ಅನ್ನು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್  ಬಿಡುಗಡೆ ಮಾಡಿದ್ದಾರೆ.

ಪ್ರಾಣಿಗಳಿಗೆ ರೋಗನಿರೋಧಕ ಶಕ್ತಿ ಉಂಟು ಮಾಡುವ ಹಾಗೂ ಕೊರೋಲಾ ವೈರಸ್‌, ರೂಪಾಂತರ ವೈರಸ್‌ , ಡೆಲ್ಟಾ ಮತ್ತು ಓಮಿಕ್ರಾನ್ ರೂಪಾಂತರಗಳನ್ನು ತಟಸ್ಥಗೊಳಿಸುತ್ತದೆ ಎಂದು ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಹೇಳಿಕೆಯಲ್ಲಿ ತಿಳಿಸಿದೆ. ಇದು ನಾಯಿಗಳು, ಸಿಂಹಗಳು, ಚಿರತೆಗಳು, ಇಲಿಗಳು ಮತ್ತು ಮೊಲಗಳಿಗೆ ಸುರಕ್ಷಿತವಾಗಿದೆ ಎಂದು ಇಲಾಖೆ ಹೇಳಿದೆ.

ಈ ರೋಗವು ಭಾರತದ ಎಲ್ಲಾ ಕೃಷಿ-ಹವಾಮಾನ ಭಾಗಗಳಲ್ಲಿ ವ್ಯಾಪಕವಾಗಿದೆ. ಭಾರತದಲ್ಲಿ, ಜಾನುವಾರು ಉತ್ಪಾದಕತೆಗೆ ವಾರ್ಷಿಕವಾಗಿ 44,740 ಮಿಲಿಯನ್ ನಷ್ಟಗಳು ಎಂದು ಅಂದಾಜಿಸಲಾಗಿದೆ. ಹೀಗಾಗಿ ಸೂಕ್ತ ಮುಂಜಾಗ್ರತಾ ಕ್ರಮವಾಗಿ ಇಂತಹ ಅನ್ವೇಷಣೆ ಅಗತ್ಯ ಎಂದು ಥೋಮರ್‌ ಅಭಿಪ್ರಾಯಪಟ್ಟರು. ವಿಜ್ಞಾನಿಗಳ ಅವಿರತ ಕೊಡುಗೆಗಳಿಂದಾಗಿ ದೇಶವು ಆಮದು ಮಾಡಿಕೊಳ್ಳುವುದಕ್ಕಿಂತ ಹೆಚ್ಚಾಗಿ ತನ್ನದೇ ಆದ ಲಸಿಕೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಸ್ವಾವಲಂಬಿಯಾಗಿ ನಿಂತಿದೆ. ಇದು ನಿಜವಾಗಿಯೂ ದೊಡ್ಡ ಸಾಧನೆಯಾಗಿದೆ ಎಂದು ಸಚಿವ ಥೋಮರ್‌ ಹೇಳಿದರು.

ಐಸಿಎಆರ್ ಮಹಾನಿರ್ದೇಶಕ ತ್ರಿಲೋಚನ್ ಮೊಹಾಪಾತ್ರ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಕಾರ್ಯದರ್ಶಿ ಅತುಲ್ ಚತುರ್ವೇದಿ, ಐಸಿಎಆರ್ ಉಪ ಮಹಾನಿರ್ದೇಶಕ (ಪ್ರಾಣಿ ವಿಜ್ಞಾನ) ಭೂಪೇಂದ್ರ ನಾಥ್ ತ್ರಿಪಾಠಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

12 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

16 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago