ಕೋವಿಡ್-19 ವಿರುದ್ಧ ಲಸಿಕೆಯನ್ನು ಜಾರಿಗೊಳಿಸಿದಲ್ಲಿ ಒಟ್ಟಾರೆ ದೇಶದಲ್ಲಿ ಶೇಕಾಡ 80 ರಷ್ಟು ಜನರು ಲಸಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಭಾರತದಲ್ಲಿ ಅರ್ಹ ವಯಸ್ಕ ಜನಸಂಖ್ಯೆಯ ಶೇಕಡಾ 80 ರಷ್ಟು ಜನರು ಕೋವಿಡ್-19 ಲಸಿಕೆಯ ಎರಡೂ ಡೋಸ್ಗಳನ್ನು ಸ್ವೀಕರಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ದಾಟಿದೆ. ಮಾತ್ರವಲ್ಲ ಪ್ರಧಾನಿ ಮೋದಿ ನಾಯಕತ್ವದಲ್ಲಿ ಸಬ್ ಕಾ ಪ್ರಯಾಸ್ ಎಂಬ ಧ್ಯೇಯವಾಕ್ಯದೊಂದಿಗೆ ದೇಶವು ಕೋವಿಡ್-19 ಲಸಿಕೆಯ 100 ಪ್ರತಿಶತ ಸಾಧನೆಯ ಕಡೆಗೆ ವೇಗವಾಗಿ ಚಲಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಒಮಿಕ್ರಾನ್ ರೂಪಾಂತರದಿಂದಾಗಿ ದೇಶದಲ್ಲಿ ಉಂಟಾಗಿದ್ದ ಕೋವಿಡ್ ಮೂರನೇ ಅಲೆಯು ಇದೀಗ ಕ್ಷೀಣಿಸುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿರುವುದು ನಿಜಕ್ಕೂ ದೊಡ್ಡ ಮುನ್ನಡೆಯೇ ಆಗಿದೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…