ಕೋವಿಡ್-19 ವಿರುದ್ಧ ಲಸಿಕೆಯನ್ನು ಜಾರಿಗೊಳಿಸಿದಲ್ಲಿ ಒಟ್ಟಾರೆ ದೇಶದಲ್ಲಿ ಶೇಕಾಡ 80 ರಷ್ಟು ಜನರು ಲಸಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಭಾರತದಲ್ಲಿ ಅರ್ಹ ವಯಸ್ಕ ಜನಸಂಖ್ಯೆಯ ಶೇಕಡಾ 80 ರಷ್ಟು ಜನರು ಕೋವಿಡ್-19 ಲಸಿಕೆಯ ಎರಡೂ ಡೋಸ್ಗಳನ್ನು ಸ್ವೀಕರಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ದಾಟಿದೆ. ಮಾತ್ರವಲ್ಲ ಪ್ರಧಾನಿ ಮೋದಿ ನಾಯಕತ್ವದಲ್ಲಿ ಸಬ್ ಕಾ ಪ್ರಯಾಸ್ ಎಂಬ ಧ್ಯೇಯವಾಕ್ಯದೊಂದಿಗೆ ದೇಶವು ಕೋವಿಡ್-19 ಲಸಿಕೆಯ 100 ಪ್ರತಿಶತ ಸಾಧನೆಯ ಕಡೆಗೆ ವೇಗವಾಗಿ ಚಲಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಒಮಿಕ್ರಾನ್ ರೂಪಾಂತರದಿಂದಾಗಿ ದೇಶದಲ್ಲಿ ಉಂಟಾಗಿದ್ದ ಕೋವಿಡ್ ಮೂರನೇ ಅಲೆಯು ಇದೀಗ ಕ್ಷೀಣಿಸುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿರುವುದು ನಿಜಕ್ಕೂ ದೊಡ್ಡ ಮುನ್ನಡೆಯೇ ಆಗಿದೆ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…