Advertisement
ರಾಷ್ಟ್ರೀಯ

ಕೋವಿಡ್ -19 ಲಸಿಕೆಯಲ್ಲಿ ಮಹತ್ವದ ಸಾಧನೆ ಮಾಡಿದ ಭಾರತ: ಆರೋಗ್ಯ ಸಚಿವ

Share

ಕೋವಿಡ್-19 ವಿರುದ್ಧ ಲಸಿಕೆಯನ್ನು ಜಾರಿಗೊಳಿಸಿದಲ್ಲಿ ಒಟ್ಟಾರೆ ದೇಶದಲ್ಲಿ ಶೇಕಾಡ 80 ರಷ್ಟು ಜನರು ಲಸಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಭಾರತದಲ್ಲಿ ಅರ್ಹ ವಯಸ್ಕ ಜನಸಂಖ್ಯೆಯ ಶೇಕಡಾ 80 ರಷ್ಟು ಜನರು ಕೋವಿಡ್-19 ಲಸಿಕೆಯ ಎರಡೂ ಡೋಸ್‌ಗಳನ್ನು ಸ್ವೀಕರಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ದಾಟಿದೆ. ಮಾತ್ರವಲ್ಲ ಪ್ರಧಾನಿ ಮೋದಿ ನಾಯಕತ್ವದಲ್ಲಿ ಸಬ್ ಕಾ ಪ್ರಯಾಸ್ ಎಂಬ ಧ್ಯೇಯವಾಕ್ಯದೊಂದಿಗೆ ದೇಶವು ಕೋವಿಡ್-19 ಲಸಿಕೆಯ 100 ಪ್ರತಿಶತ ಸಾಧನೆಯ ಕಡೆಗೆ ವೇಗವಾಗಿ ಚಲಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಒಮಿಕ್ರಾನ್ ರೂಪಾಂತರದಿಂದಾಗಿ ದೇಶದಲ್ಲಿ ಉಂಟಾಗಿದ್ದ ಕೋವಿಡ್ ಮೂರನೇ ಅಲೆಯು ಇದೀಗ ಕ್ಷೀಣಿಸುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿರುವುದು ನಿಜಕ್ಕೂ ದೊಡ್ಡ ಮುನ್ನಡೆಯೇ ಆಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

3 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

4 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

5 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago