ಕೋವಿಡ್-19 ವಿರುದ್ಧ ಲಸಿಕೆಯನ್ನು ಜಾರಿಗೊಳಿಸಿದಲ್ಲಿ ಒಟ್ಟಾರೆ ದೇಶದಲ್ಲಿ ಶೇಕಾಡ 80 ರಷ್ಟು ಜನರು ಲಸಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಭಾರತದಲ್ಲಿ ಅರ್ಹ ವಯಸ್ಕ ಜನಸಂಖ್ಯೆಯ ಶೇಕಡಾ 80 ರಷ್ಟು ಜನರು ಕೋವಿಡ್-19 ಲಸಿಕೆಯ ಎರಡೂ ಡೋಸ್ಗಳನ್ನು ಸ್ವೀಕರಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ದಾಟಿದೆ. ಮಾತ್ರವಲ್ಲ ಪ್ರಧಾನಿ ಮೋದಿ ನಾಯಕತ್ವದಲ್ಲಿ ಸಬ್ ಕಾ ಪ್ರಯಾಸ್ ಎಂಬ ಧ್ಯೇಯವಾಕ್ಯದೊಂದಿಗೆ ದೇಶವು ಕೋವಿಡ್-19 ಲಸಿಕೆಯ 100 ಪ್ರತಿಶತ ಸಾಧನೆಯ ಕಡೆಗೆ ವೇಗವಾಗಿ ಚಲಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಒಮಿಕ್ರಾನ್ ರೂಪಾಂತರದಿಂದಾಗಿ ದೇಶದಲ್ಲಿ ಉಂಟಾಗಿದ್ದ ಕೋವಿಡ್ ಮೂರನೇ ಅಲೆಯು ಇದೀಗ ಕ್ಷೀಣಿಸುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿರುವುದು ನಿಜಕ್ಕೂ ದೊಡ್ಡ ಮುನ್ನಡೆಯೇ ಆಗಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…