ಕೋವಿಡ್-19 ವಿರುದ್ಧ ಲಸಿಕೆಯನ್ನು ಜಾರಿಗೊಳಿಸಿದಲ್ಲಿ ಒಟ್ಟಾರೆ ದೇಶದಲ್ಲಿ ಶೇಕಾಡ 80 ರಷ್ಟು ಜನರು ಲಸಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಭಾರತದಲ್ಲಿ ಅರ್ಹ ವಯಸ್ಕ ಜನಸಂಖ್ಯೆಯ ಶೇಕಡಾ 80 ರಷ್ಟು ಜನರು ಕೋವಿಡ್-19 ಲಸಿಕೆಯ ಎರಡೂ ಡೋಸ್ಗಳನ್ನು ಸ್ವೀಕರಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ದಾಟಿದೆ. ಮಾತ್ರವಲ್ಲ ಪ್ರಧಾನಿ ಮೋದಿ ನಾಯಕತ್ವದಲ್ಲಿ ಸಬ್ ಕಾ ಪ್ರಯಾಸ್ ಎಂಬ ಧ್ಯೇಯವಾಕ್ಯದೊಂದಿಗೆ ದೇಶವು ಕೋವಿಡ್-19 ಲಸಿಕೆಯ 100 ಪ್ರತಿಶತ ಸಾಧನೆಯ ಕಡೆಗೆ ವೇಗವಾಗಿ ಚಲಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಒಮಿಕ್ರಾನ್ ರೂಪಾಂತರದಿಂದಾಗಿ ದೇಶದಲ್ಲಿ ಉಂಟಾಗಿದ್ದ ಕೋವಿಡ್ ಮೂರನೇ ಅಲೆಯು ಇದೀಗ ಕ್ಷೀಣಿಸುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿರುವುದು ನಿಜಕ್ಕೂ ದೊಡ್ಡ ಮುನ್ನಡೆಯೇ ಆಗಿದೆ.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…