ಕೋವಿಡ್ 4ನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸಿಎಂ ಗೃಹ ಕಚೇರಿಯಲ್ಲಿ ಇಂದು ಮಹತ್ವದ ಸಭೆಯನ್ನು ನಡೆಸಲಾಯಿತು. ಕೊರೋನಾ ನಾಲ್ಕನೇ ಅಲೆಯ ತೀವ್ರತೆ ಮತ್ತು ಸ್ಥಿತಿಗತಿಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಜ್ಞರ ಪರಿಶೀಲನ ಸಭೆಯನ್ನು ನಡೆಸಿದರು.
ಮುಖ್ಯಮಂತ್ರಿ ನೇತೃತ್ವದ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ‘ಕೋವಿಡ್ ನಾಲ್ಕನೇ ಅಲೆಯ ಸ್ಥಿತಿಗತಿ ಬಗ್ಗೆ ಮುಖ್ಯಮಂತ್ರಿ ನೇತೇತ್ವದಲ್ಲಿ ಪರಿಶೀಲನೆ ನಡೆಸಿ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಜನಜಂಗುಳಿ, ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡಬೇಕು. ಆದರೆ, ಮಾಸ್ಕ್ ಧರಿಸದವರಿಗೆ ಸದ್ಯಕ್ಕೆ ದಂಡ ಹಾಕುವ ತೀರ್ಮಾನ ಮಾಡಿಲ್ಲ,’ ಎಂದು ಹೇಳಿದರು.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…