ಭಾರತದಲ್ಲಿ ಹೆಚ್ಚುತ್ತಿರುವ ಕೊವಿಡ್ ಪ್ರಕರಣಗಳ ಹಿನ್ನೆಲೆ ಕೇರಳ ರಾಜ್ಯದ ಎಲ್ಲಾ ಜನರು ಎಲ್ಲಾ ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು ಮತ್ತು ಸಭೆ-ಸಮಾರಂಭಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಕೇರಳ ಸರ್ಕಾರ ಘೋಷಿಸಿದೆ.
ಕೇರಳದಲ್ಲಿ ಕೊವಿಡ್ -19 ಹರಡುವುದನ್ನು ತಡೆಯಲು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರವು ನಿರ್ದೇಶಿಸಿದೆ.ಈ ಕೊವಿಡ್ ವೈರಸ್ ದಾಳಿಯಿಂದ ಜನ ಸುರಕ್ಷತೆಯನ್ನು ಹೊಂದಲು ಕೈ ತೊಳೆಯುವ ಮತ್ತು ಸ್ಯಾನಿಟೈಸರ್ಗಳನ್ನು ಬಳಸುವ ಸೌಲಭ್ಯಗಳನ್ನು ವ್ಯವಸ್ಥೆ ಮಾಡಲು ಅಂಗಡಿಗಳು, ಚಿತ್ರಮಂದಿರಗಳು ಮತ್ತು ವಿವಿಧ ಕಾರ್ಯಕ್ರಮಗಳ ಸಂಘಟಕರಿಗೆ ಸರ್ಕಾರ ಸೂಚಿಸಿದೆ.
23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…
ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್ಗಳು ಮತ್ತು…
ಎತ್ತಿನ ಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…
ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490