ಭಾರತದಲ್ಲಿ ಹೆಚ್ಚುತ್ತಿರುವ ಕೊವಿಡ್ ಪ್ರಕರಣಗಳ ಹಿನ್ನೆಲೆ ಕೇರಳ ರಾಜ್ಯದ ಎಲ್ಲಾ ಜನರು ಎಲ್ಲಾ ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು ಮತ್ತು ಸಭೆ-ಸಮಾರಂಭಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಕೇರಳ ಸರ್ಕಾರ ಘೋಷಿಸಿದೆ.
ಕೇರಳದಲ್ಲಿ ಕೊವಿಡ್ -19 ಹರಡುವುದನ್ನು ತಡೆಯಲು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರವು ನಿರ್ದೇಶಿಸಿದೆ.ಈ ಕೊವಿಡ್ ವೈರಸ್ ದಾಳಿಯಿಂದ ಜನ ಸುರಕ್ಷತೆಯನ್ನು ಹೊಂದಲು ಕೈ ತೊಳೆಯುವ ಮತ್ತು ಸ್ಯಾನಿಟೈಸರ್ಗಳನ್ನು ಬಳಸುವ ಸೌಲಭ್ಯಗಳನ್ನು ವ್ಯವಸ್ಥೆ ಮಾಡಲು ಅಂಗಡಿಗಳು, ಚಿತ್ರಮಂದಿರಗಳು ಮತ್ತು ವಿವಿಧ ಕಾರ್ಯಕ್ರಮಗಳ ಸಂಘಟಕರಿಗೆ ಸರ್ಕಾರ ಸೂಚಿಸಿದೆ.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…