ಭಾರತದಲ್ಲಿ ಹೆಚ್ಚುತ್ತಿರುವ ಕೊವಿಡ್ ಪ್ರಕರಣಗಳ ಹಿನ್ನೆಲೆ ಕೇರಳ ರಾಜ್ಯದ ಎಲ್ಲಾ ಜನರು ಎಲ್ಲಾ ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು ಮತ್ತು ಸಭೆ-ಸಮಾರಂಭಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಕೇರಳ ಸರ್ಕಾರ ಘೋಷಿಸಿದೆ.
ಕೇರಳದಲ್ಲಿ ಕೊವಿಡ್ -19 ಹರಡುವುದನ್ನು ತಡೆಯಲು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರವು ನಿರ್ದೇಶಿಸಿದೆ.ಈ ಕೊವಿಡ್ ವೈರಸ್ ದಾಳಿಯಿಂದ ಜನ ಸುರಕ್ಷತೆಯನ್ನು ಹೊಂದಲು ಕೈ ತೊಳೆಯುವ ಮತ್ತು ಸ್ಯಾನಿಟೈಸರ್ಗಳನ್ನು ಬಳಸುವ ಸೌಲಭ್ಯಗಳನ್ನು ವ್ಯವಸ್ಥೆ ಮಾಡಲು ಅಂಗಡಿಗಳು, ಚಿತ್ರಮಂದಿರಗಳು ಮತ್ತು ವಿವಿಧ ಕಾರ್ಯಕ್ರಮಗಳ ಸಂಘಟಕರಿಗೆ ಸರ್ಕಾರ ಸೂಚಿಸಿದೆ.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…