Advertisement
ಸುದ್ದಿಗಳು

ಟಿ20 ಕ್ರಿಕೆಟ್ ಆಟಗಾರರಿಗೆ ಕೋವಿಡ್ ನಿಯಮ ಸಡಿಲ |

Share

ಆಸ್ಟ್ರೇಲಿಯಾದಲ್ಲಿ ನಡೆದ ಪುರುಷರ ಟಿ20 ವಿಶ್ವಕಪ್ 2022ರಲ್ಲಿ ‘ಕೋವಿಡ್-ಪಾಸಿಟಿವ್ ಆಟಗಾರರಿಗೆ’ ‘ಆಡುವ ಪರಿಸ್ಥಿತಿಗಳು’ ಎಂಬ ನಿಯಮಗಳಿಗೆ ಸಂಬಂಧಿಸಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಕೆಲವು  ಬದಲಾವಣೆಗಳನ್ನು ಮಾಡಿದೆ. ಈ ಪ್ರಕಾರ ಕೋವಿಡ್‌ ಪಾಸಿಟಿವ್‌ ಇದ್ದರೂ ವೈದ್ಯರ ಶಿಫಾರಸು ಇದ್ದರೆ ಆಡಲು ಅವಕಾಶ ಕಲ್ಪಿಸಲಾಗಿದೆ.

ಇತ್ತೀಚಿನ ಐಸಿಸಿ ಆಟದ ಪರಿಸ್ಥಿತಿಗಳ ಪ್ರಕಾರ, ತಂಡದ ವೈದ್ಯರು ಅನುಮತಿ ನೀಡಿದರೆ ಕೊರೊನಾ ಪಾಸಿಟಿವ್ ಇದ್ದರೂ ಆಟಗಾರರಿಗೆ ಆಡಲು ಅನುಮತಿಸಲಾಗುವುದು. ಆದರೆ ಕೋವಿಡ್-ಪಾಸಿಟಿವ್ ಆಟಗಾರನಿಗೆ ತಂಡದ ವೈದ್ಯರಿಂದ ಅಗತ್ಯವಾದ ಕಡ್ಡಾಯ ಅನುಮತಿ ಸಿಗದಿದ್ದರೆ ತಂಡವು ಅವರನ್ನ ಬದಲಾಯಿಸಬಹುದು.

ವರದಿಯ ಪ್ರಕಾರ, ಒಬ್ಬ ಆಟಗಾರನಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದರೆ, ಪಂದ್ಯಾವಳಿಯ ಸಮಯದಲ್ಲಿ ಆತನಿಗೆ ಯಾವುದೇ ನಿಯಮಿತ ಪರೀಕ್ಷೆ ಇರುವುದಿಲ್ಲ ಅಥವಾ ಪ್ರತ್ಯೇಕವಾಗಿರಬೇಕಾಗಿಲ್ಲ. ಈ ಹಿಂದೆ, ಕೋವಿಡ್-ಪಾಸಿಟಿವ್ ಆಟಗಾರನು ಹಲವಾರು ಕೋವಿಡ್ ಪರೀಕ್ಷೆಗಳನ್ನು ತೆಗೆದುಕೊಳ್ಳಬೇಕಾಗಿತ್ತು ಮತ್ತು ಅವರನ್ನ ಪ್ರತ್ಯೇಕಿಸಲಾಗಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

11 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

11 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

18 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

19 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

1 day ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

1 day ago