Advertisement
ಸುದ್ದಿಗಳು

ಕೋವಿಡ್ ಸಂದರ್ಭ ಜನಪರ ಸೇವೆ ಸಲ್ಲಿಸಿದ ಮಹಿಳೆಯರಿಂದ ಅರ್ಜಿ ಆಹ್ವಾನ

Share

 “ಮಗಳನ್ನು ಉಳಿಸಿ, ಮಗಳನ್ನು ಓದಿಸಿ” ಕಾರ್ಯಕ್ರಮದಡಿ ಸ್ಥಳೀಯ ಚಾಂಪಿಯನ್‍ಗಳನ್ನು ಗುರುತಿಸಲಾಗುತ್ತದೆ. ಕೋವಿಡ್-19 ಸಮಯದಲ್ಲಿ ಸ್ವ-ಪ್ರೇರಣೆಯಿಂದ ಉತ್ತಮ ಜನಪರ ಕಾರ್ಯ ನಿರ್ವಹಿಸಿದ ಮಹಿಳೆ ಅಥವಾ ಹೆಣ್ಣು ಮಕ್ಕಳನ್ನು ಸ್ಥಳೀಯ ಚಾಂಪಿಯನ್ ಆಗಿ ಆಯ್ಕೆ ಮಾಡಲಾಗುತ್ತದೆ.
ಕೋವಿಡ್-19 ಸಮಯದಲ್ಲಿ ಬಾಲ್ಯ ವಿವಾಹ ತಡೆಗಟ್ಟಿ ಎಫ್.ಐ.ಆರ್ ದಾಖಲಿಸಿ, ಮನೆ-ಮನೆಗೆ ಉಚಿತವಾಗಿ  ಆಹಾರ ವಿತರಣೆ, ಮಾಸ್ಕ್ ತಯಾರಿಸಿ ಉಚಿತವಾಗಿ ವಿತರಣೆ ಮತ್ತು ಕೋವಿಡ್‍ನಿಂದ ಮಹಿಳೆಯರು ಮತ್ತು ಮಕ್ಕಳ ರಕ್ಷಣೆ ಇತ್ಯಾದಿ ಕೆಲಸ-ಕಾರ್ಯವನ್ನು ನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆ, ಸ್ತ್ರೀಶಕ್ತಿ ಸದಸ್ಯರು ಸೇರಿದಂತೆ ಯಾವುದೇ ಮಹಿಳೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 25 ಕೊನೆಯ ದಿನ.
ಹೆಚ್ಚಿನ ವಿವರಗಳಿಗೆ ಹಾಗೂ ಅರ್ಜಿ ನಮೂನೆಗಾಗಿ ಸಂಬಂಧಿಸಿದ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಅಥವಾ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು ಈ ಕಚೇರಿ, ಹಾಗೂ  ದೂರವಾಣಿ ಸಂಖ್ಯೆ: 0824-2451254 ಸಂಪರ್ಕಿಸಲು  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

2 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

4 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

4 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

6 hours ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

11 hours ago