Advertisement
ಸುದ್ದಿಗಳು

ಕೋವಿಡ್ ಸಂದರ್ಭ ಜನಪರ ಸೇವೆ ಸಲ್ಲಿಸಿದ ಮಹಿಳೆಯರಿಂದ ಅರ್ಜಿ ಆಹ್ವಾನ

Share

 “ಮಗಳನ್ನು ಉಳಿಸಿ, ಮಗಳನ್ನು ಓದಿಸಿ” ಕಾರ್ಯಕ್ರಮದಡಿ ಸ್ಥಳೀಯ ಚಾಂಪಿಯನ್‍ಗಳನ್ನು ಗುರುತಿಸಲಾಗುತ್ತದೆ. ಕೋವಿಡ್-19 ಸಮಯದಲ್ಲಿ ಸ್ವ-ಪ್ರೇರಣೆಯಿಂದ ಉತ್ತಮ ಜನಪರ ಕಾರ್ಯ ನಿರ್ವಹಿಸಿದ ಮಹಿಳೆ ಅಥವಾ ಹೆಣ್ಣು ಮಕ್ಕಳನ್ನು ಸ್ಥಳೀಯ ಚಾಂಪಿಯನ್ ಆಗಿ ಆಯ್ಕೆ ಮಾಡಲಾಗುತ್ತದೆ.
ಕೋವಿಡ್-19 ಸಮಯದಲ್ಲಿ ಬಾಲ್ಯ ವಿವಾಹ ತಡೆಗಟ್ಟಿ ಎಫ್.ಐ.ಆರ್ ದಾಖಲಿಸಿ, ಮನೆ-ಮನೆಗೆ ಉಚಿತವಾಗಿ  ಆಹಾರ ವಿತರಣೆ, ಮಾಸ್ಕ್ ತಯಾರಿಸಿ ಉಚಿತವಾಗಿ ವಿತರಣೆ ಮತ್ತು ಕೋವಿಡ್‍ನಿಂದ ಮಹಿಳೆಯರು ಮತ್ತು ಮಕ್ಕಳ ರಕ್ಷಣೆ ಇತ್ಯಾದಿ ಕೆಲಸ-ಕಾರ್ಯವನ್ನು ನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆ, ಸ್ತ್ರೀಶಕ್ತಿ ಸದಸ್ಯರು ಸೇರಿದಂತೆ ಯಾವುದೇ ಮಹಿಳೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 25 ಕೊನೆಯ ದಿನ.
ಹೆಚ್ಚಿನ ವಿವರಗಳಿಗೆ ಹಾಗೂ ಅರ್ಜಿ ನಮೂನೆಗಾಗಿ ಸಂಬಂಧಿಸಿದ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಅಥವಾ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು ಈ ಕಚೇರಿ, ಹಾಗೂ  ದೂರವಾಣಿ ಸಂಖ್ಯೆ: 0824-2451254 ಸಂಪರ್ಕಿಸಲು  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

13 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

14 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

1 day ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

1 day ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago