Advertisement
ರಾಷ್ಟ್ರೀಯ

ಭಾರತದಲ್ಲಿ ಏರುತ್ತಿರುವ ಕೊರೋನಾ ಪಾಸಿಟಿವ್‌ ಪ್ರಕರಣ | 8,822 ಹೊಸ ಪ್ರಕರಣ ದಾಖಲು |

Share

ಭಾರತದಲ್ಲಿ  ಕೊರೋನಾ ಸಂಖ್ಯೆ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ 8,822 ಹೊಸ ಪ್ರಕರಣಗಳು ದಾಖಲಾಗಿದೆ. 

Advertisement
Advertisement

ಸಕ್ರಿಯ ಪ್ರಕರಣಗಳು ಪ್ರಸ್ತುತ 53,637 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 5,718 ಜನರು ಚೇತರಿಸಿಕೊಂಡಿರುವುದರಿಂದ ದೇಶದಲ್ಲಿ ಚೇತರಿಕೆ ಪ್ರಮಾಣವು ಪ್ರಸ್ತುತ 98.67 ಪ್ರತಿಶತದಷ್ಟಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ಉಲ್ಲೇಖಿಸಿವೆ. ಭಾರತದ ಲಸಿಕೆ ವ್ಯಾಪ್ತಿಯು 195.5 ಕೋಟಿ ಡೋಸ್‌ಗಳನ್ನು ತಲುಪಿದೆ. 12 ರಿಂದ 14 ವರ್ಷ ವಯಸ್ಸಿನವರಿಗೆ 3.53 ಕೋಟಿಗೂ ಹೆಚ್ಚು ಮೊದಲ ಡೋಸ್ ಮತ್ತು 1.99 ಕೋಟಿಗೂ ಹೆಚ್ಚು ಎರಡನೇ ಡೋಸ್‌ಗಳನ್ನು ನೀಡಲಾಗಿದೆ. 15 ರಿಂದ 18 ವಯೋಮಾನದವರಿಗೆ 5.99 ಕೋಟಿ ಮೊದಲ ಡೋಸ್ ಮತ್ತು 4.72 ಕೋಟಿಗೂ ಹೆಚ್ಚು ಎರಡನೇ ಡೋಸ್‌ಗಳನ್ನು ನೀಡಲಾಗಿದೆ. ಏತನ್ಮಧ್ಯೆ, 60 ವರ್ಷಕ್ಕಿಂತ ಮೇಲ್ಪಟ್ಟ ಜನರು, ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿಯ ಕಾರ್ಯಕರ್ತರಿಗೆ 3.61 ಕೋಟಿಗೂ ಹೆಚ್ಚು ಮುನ್ನೆಚ್ಚರಿಕೆ ಡೋಸ್‌ಗಳನ್ನು ನೀಡಲಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹಲಸು ಮೇಳದತ್ತೊಂದು ಪಯಣ ಮಾಡೋಣವೇ? : ಪುತ್ತೂರಿನಲ್ಲಿ ಹಲಸು ಮೇಳ

ಇದೋ, ಬಂದಿದೆ ನೋಡಿ 2024ರ ಹಲಸು ಮೇಳ(Jackfruit Mela) ಪುತ್ತೂರು(Puttur). ಪ್ರತಿ ವರ್ಷದಂತೆ…

25 mins ago

ಸಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು : ನೈಸರ್ಗಿಕ ಕೃಷಿಯಲ್ಲಿ ದೇಶಿ ಗೋವಿನ ಮಹತ್ವ ಬಹಳ ಮುಖ್ಯ

ಒಂದು ಸಸ್ಯ(Plant) ಪರಿಪೂರ್ಣವಾಗಿ ಮತ್ತು ಆರೋಗ್ಯವಾಗಿ(Healthy) ಬೆಳೆಯಬೇಕಾದರೆ ಸುಮಾರು 108 ಪೋಷಕಾಂಶಗಳ(Nutrition) ಅವಶ್ಯಕತೆ…

47 mins ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

1 hour ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

2 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

3 hours ago