Advertisement
ರಾಷ್ಟ್ರೀಯ

ಭಾರತದಲ್ಲಿ ಏರುತ್ತಿರುವ ಕೊರೋನಾ ಪಾಸಿಟಿವ್‌ ಪ್ರಕರಣ | 8,822 ಹೊಸ ಪ್ರಕರಣ ದಾಖಲು |

Share

ಭಾರತದಲ್ಲಿ  ಕೊರೋನಾ ಸಂಖ್ಯೆ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ 8,822 ಹೊಸ ಪ್ರಕರಣಗಳು ದಾಖಲಾಗಿದೆ. 

ಸಕ್ರಿಯ ಪ್ರಕರಣಗಳು ಪ್ರಸ್ತುತ 53,637 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 5,718 ಜನರು ಚೇತರಿಸಿಕೊಂಡಿರುವುದರಿಂದ ದೇಶದಲ್ಲಿ ಚೇತರಿಕೆ ಪ್ರಮಾಣವು ಪ್ರಸ್ತುತ 98.67 ಪ್ರತಿಶತದಷ್ಟಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ಉಲ್ಲೇಖಿಸಿವೆ. ಭಾರತದ ಲಸಿಕೆ ವ್ಯಾಪ್ತಿಯು 195.5 ಕೋಟಿ ಡೋಸ್‌ಗಳನ್ನು ತಲುಪಿದೆ. 12 ರಿಂದ 14 ವರ್ಷ ವಯಸ್ಸಿನವರಿಗೆ 3.53 ಕೋಟಿಗೂ ಹೆಚ್ಚು ಮೊದಲ ಡೋಸ್ ಮತ್ತು 1.99 ಕೋಟಿಗೂ ಹೆಚ್ಚು ಎರಡನೇ ಡೋಸ್‌ಗಳನ್ನು ನೀಡಲಾಗಿದೆ. 15 ರಿಂದ 18 ವಯೋಮಾನದವರಿಗೆ 5.99 ಕೋಟಿ ಮೊದಲ ಡೋಸ್ ಮತ್ತು 4.72 ಕೋಟಿಗೂ ಹೆಚ್ಚು ಎರಡನೇ ಡೋಸ್‌ಗಳನ್ನು ನೀಡಲಾಗಿದೆ. ಏತನ್ಮಧ್ಯೆ, 60 ವರ್ಷಕ್ಕಿಂತ ಮೇಲ್ಪಟ್ಟ ಜನರು, ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿಯ ಕಾರ್ಯಕರ್ತರಿಗೆ 3.61 ಕೋಟಿಗೂ ಹೆಚ್ಚು ಮುನ್ನೆಚ್ಚರಿಕೆ ಡೋಸ್‌ಗಳನ್ನು ನೀಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

3 minutes ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

5 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

5 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

5 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

20 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

21 hours ago