ಪ್ರಾಣಿಗಳಿಗೂ ಕೋವಿಡ್ ಲಸಿಕೆ | ಪ್ರಯೋಗಕ್ಕಾಗಿ ಐದು ಮೃಗಾಲಯಗಳ ಆಯ್ಕೆ..! |

January 23, 2022
12:01 PM

ಕೊರೊನಾ ವೈರಸ್ ಜನರಿಗೆ ಮಾತ್ರವೇ ಹರಡುವ ಸಾಮಾನ್ಯ ಸೋಂಕು ಅಲ್ಲ, ಬದಲಿಗೆ ಪ್ರಾಣಿಗಳಿಗೂ ಈ ಸೋಂಕು ಹರಡುತ್ತದೆ. ಇದೀಗ ಚೆನ್ನೈನಲ್ಲಿ ಈ ವೈರಸ್‌ಗೆ ಎರಡು ಸಿಂಹಗಳು ಬಲಿಯಾಗಿವೆ. ಆದುದರಿಂದ ಸರ್ಕಾರ ಪ್ರಾಣಿಗಳಿಗೂ ಲಸಿಕೆಯನ್ನು ನಿಡಲು ಮುಂದಾಗಿದೆ.

Advertisement
Advertisement

ಹರಿಯಾಣದ ಹಿಸಾರ್‌ನಲ್ಲಿರುವ ಐಸಿಎಆರ್- ನ್ಯಾಷನಲ್ ರಿಸರ್ಚ್ ಸೆಂಟರ್ ಆನ್ ಎಕ್ವಿನ್ಸ್ ಅಭಿವೃದ್ಧಿಪಡಿಸಿದ ಲಸಿಕೆ ದೇಶಾದ್ಯಂತ ಆರು ಮೃಗಾಲಯಗಳಲ್ಲಿ ಪ್ರಾಯೋಗಿಕ ಪ್ರಯೋಗಗಳಿಗೆ ಸಿದ್ಧವಾಗಲಿದೆ. ದೆಹಲಿ, ಜೈಪುರ, ನಾಗ್ಪುರ, ಭೋಪಾಲ್ ಮತ್ತು ಜೈಪುರ್ ಇತರ ಐದು ಮೃಗಾಲಯಗಳನ್ನು ಪ್ರಯೋಗಕ್ಕಾಗಿ ಆಯ್ಕೆ ಮಾಡಲಾಗಿದೆ. ಲಸಿಕೆಯನ್ನು ನಿರ್ದಿಷ್ಟವಾಗಿ ಪ್ರಾಣಿಗಳಿಗೆ ಮಾತ್ರಾ ನೀಡಲಾಗುತ್ತದೆ ಮತ್ತು 28 ದಿನಗಳ ಅಂತರದೊಂದಿಗೆ ಎರಡು ಡೋಸ್‌ಗಳಲ್ಲಿ ನೀಡಲಾಗುತ್ತದೆ. ಸಿಂಹ ಹುಲಿ ಮತ್ತು ಚಿರತೆಗಳಿಗೆ ಲಸಿಕೆಯನ್ನು ಅಭಿವೃದ್ಧಿಪಡಿಸಲಾಗಿದೆ. ಲಸಿಕೆಗೆ ಇನ್ನೂ ಅಂತಿಮ ಅನುಮೋದನೆ ಸಿಗಬೇಕಿದೆ.

ಮೃಗಾಲಯಗಳಲ್ಲಿನ ಪ್ರಾಣಿಗಳಿಗೆ ಲಸಿಕೆ ಅಭಿವೃದ್ಧಿಪಡಿಸಲು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಐಸಿಎಆರ್-ಎನ್‌ಆರ್‌ಸಿಇ ಗೆ ನಿರ್ದೇಶನವನ್ನು ನೀಡಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |
June 23, 2025
11:22 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 23-06-2025 | ಜೂ.29 ರಿಂದ ಬೆಳೆಗಳಿಗೆ ಔಷಧಿ ಸಿಂಪಡಣೆಗೆ ಅವಕಾಶ ಸಿಗಬಹುದೇ..? | ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳಬಹುದಾ..?
June 23, 2025
1:26 PM
by: ಸಾಯಿಶೇಖರ್ ಕರಿಕಳ
ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ
June 23, 2025
1:18 PM
by: ದ ರೂರಲ್ ಮಿರರ್.ಕಾಂ
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ
June 23, 2025
12:03 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group