ಕೊರೊನಾ ವೈರಸ್ ಜನರಿಗೆ ಮಾತ್ರವೇ ಹರಡುವ ಸಾಮಾನ್ಯ ಸೋಂಕು ಅಲ್ಲ, ಬದಲಿಗೆ ಪ್ರಾಣಿಗಳಿಗೂ ಈ ಸೋಂಕು ಹರಡುತ್ತದೆ. ಇದೀಗ ಚೆನ್ನೈನಲ್ಲಿ ಈ ವೈರಸ್ಗೆ ಎರಡು ಸಿಂಹಗಳು ಬಲಿಯಾಗಿವೆ. ಆದುದರಿಂದ ಸರ್ಕಾರ ಪ್ರಾಣಿಗಳಿಗೂ ಲಸಿಕೆಯನ್ನು ನಿಡಲು ಮುಂದಾಗಿದೆ.
ಹರಿಯಾಣದ ಹಿಸಾರ್ನಲ್ಲಿರುವ ಐಸಿಎಆರ್- ನ್ಯಾಷನಲ್ ರಿಸರ್ಚ್ ಸೆಂಟರ್ ಆನ್ ಎಕ್ವಿನ್ಸ್ ಅಭಿವೃದ್ಧಿಪಡಿಸಿದ ಲಸಿಕೆ ದೇಶಾದ್ಯಂತ ಆರು ಮೃಗಾಲಯಗಳಲ್ಲಿ ಪ್ರಾಯೋಗಿಕ ಪ್ರಯೋಗಗಳಿಗೆ ಸಿದ್ಧವಾಗಲಿದೆ. ದೆಹಲಿ, ಜೈಪುರ, ನಾಗ್ಪುರ, ಭೋಪಾಲ್ ಮತ್ತು ಜೈಪುರ್ ಇತರ ಐದು ಮೃಗಾಲಯಗಳನ್ನು ಪ್ರಯೋಗಕ್ಕಾಗಿ ಆಯ್ಕೆ ಮಾಡಲಾಗಿದೆ. ಲಸಿಕೆಯನ್ನು ನಿರ್ದಿಷ್ಟವಾಗಿ ಪ್ರಾಣಿಗಳಿಗೆ ಮಾತ್ರಾ ನೀಡಲಾಗುತ್ತದೆ ಮತ್ತು 28 ದಿನಗಳ ಅಂತರದೊಂದಿಗೆ ಎರಡು ಡೋಸ್ಗಳಲ್ಲಿ ನೀಡಲಾಗುತ್ತದೆ. ಸಿಂಹ ಹುಲಿ ಮತ್ತು ಚಿರತೆಗಳಿಗೆ ಲಸಿಕೆಯನ್ನು ಅಭಿವೃದ್ಧಿಪಡಿಸಲಾಗಿದೆ. ಲಸಿಕೆಗೆ ಇನ್ನೂ ಅಂತಿಮ ಅನುಮೋದನೆ ಸಿಗಬೇಕಿದೆ.
ಮೃಗಾಲಯಗಳಲ್ಲಿನ ಪ್ರಾಣಿಗಳಿಗೆ ಲಸಿಕೆ ಅಭಿವೃದ್ಧಿಪಡಿಸಲು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಐಸಿಎಆರ್-ಎನ್ಆರ್ಸಿಇ ಗೆ ನಿರ್ದೇಶನವನ್ನು ನೀಡಿದೆ.
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…
ಎಲ್ಲಿ ಉಚಿತವೆಂಬ ಆಮಿಶ ಇದೆಯೋ ಅಲ್ಲಿ ತಳ್ಳಾಟವೂ ಇರುತ್ತದೆ. ಸರಕಾರಿ ಬಸ್ ಗಳಲ್ಲಿ…