ಕೊರೊನಾ ವೈರಸ್ ಜನರಿಗೆ ಮಾತ್ರವೇ ಹರಡುವ ಸಾಮಾನ್ಯ ಸೋಂಕು ಅಲ್ಲ, ಬದಲಿಗೆ ಪ್ರಾಣಿಗಳಿಗೂ ಈ ಸೋಂಕು ಹರಡುತ್ತದೆ. ಇದೀಗ ಚೆನ್ನೈನಲ್ಲಿ ಈ ವೈರಸ್ಗೆ ಎರಡು ಸಿಂಹಗಳು ಬಲಿಯಾಗಿವೆ. ಆದುದರಿಂದ ಸರ್ಕಾರ ಪ್ರಾಣಿಗಳಿಗೂ ಲಸಿಕೆಯನ್ನು ನಿಡಲು ಮುಂದಾಗಿದೆ.
ಹರಿಯಾಣದ ಹಿಸಾರ್ನಲ್ಲಿರುವ ಐಸಿಎಆರ್- ನ್ಯಾಷನಲ್ ರಿಸರ್ಚ್ ಸೆಂಟರ್ ಆನ್ ಎಕ್ವಿನ್ಸ್ ಅಭಿವೃದ್ಧಿಪಡಿಸಿದ ಲಸಿಕೆ ದೇಶಾದ್ಯಂತ ಆರು ಮೃಗಾಲಯಗಳಲ್ಲಿ ಪ್ರಾಯೋಗಿಕ ಪ್ರಯೋಗಗಳಿಗೆ ಸಿದ್ಧವಾಗಲಿದೆ. ದೆಹಲಿ, ಜೈಪುರ, ನಾಗ್ಪುರ, ಭೋಪಾಲ್ ಮತ್ತು ಜೈಪುರ್ ಇತರ ಐದು ಮೃಗಾಲಯಗಳನ್ನು ಪ್ರಯೋಗಕ್ಕಾಗಿ ಆಯ್ಕೆ ಮಾಡಲಾಗಿದೆ. ಲಸಿಕೆಯನ್ನು ನಿರ್ದಿಷ್ಟವಾಗಿ ಪ್ರಾಣಿಗಳಿಗೆ ಮಾತ್ರಾ ನೀಡಲಾಗುತ್ತದೆ ಮತ್ತು 28 ದಿನಗಳ ಅಂತರದೊಂದಿಗೆ ಎರಡು ಡೋಸ್ಗಳಲ್ಲಿ ನೀಡಲಾಗುತ್ತದೆ. ಸಿಂಹ ಹುಲಿ ಮತ್ತು ಚಿರತೆಗಳಿಗೆ ಲಸಿಕೆಯನ್ನು ಅಭಿವೃದ್ಧಿಪಡಿಸಲಾಗಿದೆ. ಲಸಿಕೆಗೆ ಇನ್ನೂ ಅಂತಿಮ ಅನುಮೋದನೆ ಸಿಗಬೇಕಿದೆ.
ಮೃಗಾಲಯಗಳಲ್ಲಿನ ಪ್ರಾಣಿಗಳಿಗೆ ಲಸಿಕೆ ಅಭಿವೃದ್ಧಿಪಡಿಸಲು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಐಸಿಎಆರ್-ಎನ್ಆರ್ಸಿಇ ಗೆ ನಿರ್ದೇಶನವನ್ನು ನೀಡಿದೆ.
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…
ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…
ಭಾರತದ ಕೃಷಿಯಲ್ಲಿ ಮಹಿಳೆಯರ ಪಾತ್ರ ದಿನೇದಿನೇ ಹೆಚ್ಚುತ್ತಿದೆ. ಸಂಪನ್ಮೂಲ ಹಾಗೂ ನಾಯಕತ್ವ ಅವಕಾಶ…
ಸಾಂಪ್ರದಾಯಿಕ ಗ್ರಾಮೀಣ ತಿನಿಸು ಉಪ್ಪು ಸೊಳೆ ಬೋಳು ಬೆಂದಿ. ಸರಳ ಪದಾರ್ಥಗಳಿಂದ ಸುಲಭವಾಗಿ…