MIRROR FOCUS

ಪ್ರಾಣಿಗಳಿಗೂ ಕೋವಿಡ್ ಲಸಿಕೆ | ಪ್ರಯೋಗಕ್ಕಾಗಿ ಐದು ಮೃಗಾಲಯಗಳ ಆಯ್ಕೆ..! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೊರೊನಾ ವೈರಸ್ ಜನರಿಗೆ ಮಾತ್ರವೇ ಹರಡುವ ಸಾಮಾನ್ಯ ಸೋಂಕು ಅಲ್ಲ, ಬದಲಿಗೆ ಪ್ರಾಣಿಗಳಿಗೂ ಈ ಸೋಂಕು ಹರಡುತ್ತದೆ. ಇದೀಗ ಚೆನ್ನೈನಲ್ಲಿ ಈ ವೈರಸ್‌ಗೆ ಎರಡು ಸಿಂಹಗಳು ಬಲಿಯಾಗಿವೆ. ಆದುದರಿಂದ ಸರ್ಕಾರ ಪ್ರಾಣಿಗಳಿಗೂ ಲಸಿಕೆಯನ್ನು ನಿಡಲು ಮುಂದಾಗಿದೆ.

Advertisement
Advertisement

ಹರಿಯಾಣದ ಹಿಸಾರ್‌ನಲ್ಲಿರುವ ಐಸಿಎಆರ್- ನ್ಯಾಷನಲ್ ರಿಸರ್ಚ್ ಸೆಂಟರ್ ಆನ್ ಎಕ್ವಿನ್ಸ್ ಅಭಿವೃದ್ಧಿಪಡಿಸಿದ ಲಸಿಕೆ ದೇಶಾದ್ಯಂತ ಆರು ಮೃಗಾಲಯಗಳಲ್ಲಿ ಪ್ರಾಯೋಗಿಕ ಪ್ರಯೋಗಗಳಿಗೆ ಸಿದ್ಧವಾಗಲಿದೆ. ದೆಹಲಿ, ಜೈಪುರ, ನಾಗ್ಪುರ, ಭೋಪಾಲ್ ಮತ್ತು ಜೈಪುರ್ ಇತರ ಐದು ಮೃಗಾಲಯಗಳನ್ನು ಪ್ರಯೋಗಕ್ಕಾಗಿ ಆಯ್ಕೆ ಮಾಡಲಾಗಿದೆ. ಲಸಿಕೆಯನ್ನು ನಿರ್ದಿಷ್ಟವಾಗಿ ಪ್ರಾಣಿಗಳಿಗೆ ಮಾತ್ರಾ ನೀಡಲಾಗುತ್ತದೆ ಮತ್ತು 28 ದಿನಗಳ ಅಂತರದೊಂದಿಗೆ ಎರಡು ಡೋಸ್‌ಗಳಲ್ಲಿ ನೀಡಲಾಗುತ್ತದೆ. ಸಿಂಹ ಹುಲಿ ಮತ್ತು ಚಿರತೆಗಳಿಗೆ ಲಸಿಕೆಯನ್ನು ಅಭಿವೃದ್ಧಿಪಡಿಸಲಾಗಿದೆ. ಲಸಿಕೆಗೆ ಇನ್ನೂ ಅಂತಿಮ ಅನುಮೋದನೆ ಸಿಗಬೇಕಿದೆ.

ಮೃಗಾಲಯಗಳಲ್ಲಿನ ಪ್ರಾಣಿಗಳಿಗೆ ಲಸಿಕೆ ಅಭಿವೃದ್ಧಿಪಡಿಸಲು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಐಸಿಎಆರ್-ಎನ್‌ಆರ್‌ಸಿಇ ಗೆ ನಿರ್ದೇಶನವನ್ನು ನೀಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

35 minutes ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

4 hours ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

8 hours ago

ಶನಿ ಬುಧರಿಂದ ನವಪಂಚಮ ರಾಜಯೋಗ

2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…

8 hours ago

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

17 hours ago

ಗೆದ್ದದ್ದು ಬೆಂಗಳೂರು ಅಲ್ಲ, ಇಂಗ್ಲೇಂಡಿನ ಡಿಯಾಜಿಯೋ ಕಂಪೆನಿ…!!! ಗೊತ್ತಾ..?

ಎಲ್ಲಿ  ಉಚಿತವೆಂಬ ಆಮಿಶ ಇದೆಯೋ  ಅಲ್ಲಿ ತಳ್ಳಾಟವೂ  ಇರುತ್ತದೆ. ಸರಕಾರಿ ಬಸ್ ಗಳಲ್ಲಿ…

17 hours ago