ಕೊರೊನಾ ವೈರಸ್ ಜನರಿಗೆ ಮಾತ್ರವೇ ಹರಡುವ ಸಾಮಾನ್ಯ ಸೋಂಕು ಅಲ್ಲ, ಬದಲಿಗೆ ಪ್ರಾಣಿಗಳಿಗೂ ಈ ಸೋಂಕು ಹರಡುತ್ತದೆ. ಇದೀಗ ಚೆನ್ನೈನಲ್ಲಿ ಈ ವೈರಸ್ಗೆ ಎರಡು ಸಿಂಹಗಳು ಬಲಿಯಾಗಿವೆ. ಆದುದರಿಂದ ಸರ್ಕಾರ ಪ್ರಾಣಿಗಳಿಗೂ ಲಸಿಕೆಯನ್ನು ನಿಡಲು ಮುಂದಾಗಿದೆ.
ಹರಿಯಾಣದ ಹಿಸಾರ್ನಲ್ಲಿರುವ ಐಸಿಎಆರ್- ನ್ಯಾಷನಲ್ ರಿಸರ್ಚ್ ಸೆಂಟರ್ ಆನ್ ಎಕ್ವಿನ್ಸ್ ಅಭಿವೃದ್ಧಿಪಡಿಸಿದ ಲಸಿಕೆ ದೇಶಾದ್ಯಂತ ಆರು ಮೃಗಾಲಯಗಳಲ್ಲಿ ಪ್ರಾಯೋಗಿಕ ಪ್ರಯೋಗಗಳಿಗೆ ಸಿದ್ಧವಾಗಲಿದೆ. ದೆಹಲಿ, ಜೈಪುರ, ನಾಗ್ಪುರ, ಭೋಪಾಲ್ ಮತ್ತು ಜೈಪುರ್ ಇತರ ಐದು ಮೃಗಾಲಯಗಳನ್ನು ಪ್ರಯೋಗಕ್ಕಾಗಿ ಆಯ್ಕೆ ಮಾಡಲಾಗಿದೆ. ಲಸಿಕೆಯನ್ನು ನಿರ್ದಿಷ್ಟವಾಗಿ ಪ್ರಾಣಿಗಳಿಗೆ ಮಾತ್ರಾ ನೀಡಲಾಗುತ್ತದೆ ಮತ್ತು 28 ದಿನಗಳ ಅಂತರದೊಂದಿಗೆ ಎರಡು ಡೋಸ್ಗಳಲ್ಲಿ ನೀಡಲಾಗುತ್ತದೆ. ಸಿಂಹ ಹುಲಿ ಮತ್ತು ಚಿರತೆಗಳಿಗೆ ಲಸಿಕೆಯನ್ನು ಅಭಿವೃದ್ಧಿಪಡಿಸಲಾಗಿದೆ. ಲಸಿಕೆಗೆ ಇನ್ನೂ ಅಂತಿಮ ಅನುಮೋದನೆ ಸಿಗಬೇಕಿದೆ.
ಮೃಗಾಲಯಗಳಲ್ಲಿನ ಪ್ರಾಣಿಗಳಿಗೆ ಲಸಿಕೆ ಅಭಿವೃದ್ಧಿಪಡಿಸಲು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಐಸಿಎಆರ್-ಎನ್ಆರ್ಸಿಇ ಗೆ ನಿರ್ದೇಶನವನ್ನು ನೀಡಿದೆ.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…