Advertisement
MIRROR FOCUS

ಪ್ರಾಣಿಗಳಿಗೂ ಕೋವಿಡ್ ಲಸಿಕೆ | ಪ್ರಯೋಗಕ್ಕಾಗಿ ಐದು ಮೃಗಾಲಯಗಳ ಆಯ್ಕೆ..! |

Share

ಕೊರೊನಾ ವೈರಸ್ ಜನರಿಗೆ ಮಾತ್ರವೇ ಹರಡುವ ಸಾಮಾನ್ಯ ಸೋಂಕು ಅಲ್ಲ, ಬದಲಿಗೆ ಪ್ರಾಣಿಗಳಿಗೂ ಈ ಸೋಂಕು ಹರಡುತ್ತದೆ. ಇದೀಗ ಚೆನ್ನೈನಲ್ಲಿ ಈ ವೈರಸ್‌ಗೆ ಎರಡು ಸಿಂಹಗಳು ಬಲಿಯಾಗಿವೆ. ಆದುದರಿಂದ ಸರ್ಕಾರ ಪ್ರಾಣಿಗಳಿಗೂ ಲಸಿಕೆಯನ್ನು ನಿಡಲು ಮುಂದಾಗಿದೆ.

ಹರಿಯಾಣದ ಹಿಸಾರ್‌ನಲ್ಲಿರುವ ಐಸಿಎಆರ್- ನ್ಯಾಷನಲ್ ರಿಸರ್ಚ್ ಸೆಂಟರ್ ಆನ್ ಎಕ್ವಿನ್ಸ್ ಅಭಿವೃದ್ಧಿಪಡಿಸಿದ ಲಸಿಕೆ ದೇಶಾದ್ಯಂತ ಆರು ಮೃಗಾಲಯಗಳಲ್ಲಿ ಪ್ರಾಯೋಗಿಕ ಪ್ರಯೋಗಗಳಿಗೆ ಸಿದ್ಧವಾಗಲಿದೆ. ದೆಹಲಿ, ಜೈಪುರ, ನಾಗ್ಪುರ, ಭೋಪಾಲ್ ಮತ್ತು ಜೈಪುರ್ ಇತರ ಐದು ಮೃಗಾಲಯಗಳನ್ನು ಪ್ರಯೋಗಕ್ಕಾಗಿ ಆಯ್ಕೆ ಮಾಡಲಾಗಿದೆ. ಲಸಿಕೆಯನ್ನು ನಿರ್ದಿಷ್ಟವಾಗಿ ಪ್ರಾಣಿಗಳಿಗೆ ಮಾತ್ರಾ ನೀಡಲಾಗುತ್ತದೆ ಮತ್ತು 28 ದಿನಗಳ ಅಂತರದೊಂದಿಗೆ ಎರಡು ಡೋಸ್‌ಗಳಲ್ಲಿ ನೀಡಲಾಗುತ್ತದೆ. ಸಿಂಹ ಹುಲಿ ಮತ್ತು ಚಿರತೆಗಳಿಗೆ ಲಸಿಕೆಯನ್ನು ಅಭಿವೃದ್ಧಿಪಡಿಸಲಾಗಿದೆ. ಲಸಿಕೆಗೆ ಇನ್ನೂ ಅಂತಿಮ ಅನುಮೋದನೆ ಸಿಗಬೇಕಿದೆ.

ಮೃಗಾಲಯಗಳಲ್ಲಿನ ಪ್ರಾಣಿಗಳಿಗೆ ಲಸಿಕೆ ಅಭಿವೃದ್ಧಿಪಡಿಸಲು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಐಸಿಎಆರ್-ಎನ್‌ಆರ್‌ಸಿಇ ಗೆ ನಿರ್ದೇಶನವನ್ನು ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

11 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

11 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago