Advertisement
MIRROR FOCUS

ಪ್ರಾಣಿಗಳಿಗೂ ಕೋವಿಡ್ ಲಸಿಕೆ | ಪ್ರಯೋಗಕ್ಕಾಗಿ ಐದು ಮೃಗಾಲಯಗಳ ಆಯ್ಕೆ..! |

Share

ಕೊರೊನಾ ವೈರಸ್ ಜನರಿಗೆ ಮಾತ್ರವೇ ಹರಡುವ ಸಾಮಾನ್ಯ ಸೋಂಕು ಅಲ್ಲ, ಬದಲಿಗೆ ಪ್ರಾಣಿಗಳಿಗೂ ಈ ಸೋಂಕು ಹರಡುತ್ತದೆ. ಇದೀಗ ಚೆನ್ನೈನಲ್ಲಿ ಈ ವೈರಸ್‌ಗೆ ಎರಡು ಸಿಂಹಗಳು ಬಲಿಯಾಗಿವೆ. ಆದುದರಿಂದ ಸರ್ಕಾರ ಪ್ರಾಣಿಗಳಿಗೂ ಲಸಿಕೆಯನ್ನು ನಿಡಲು ಮುಂದಾಗಿದೆ.

ಹರಿಯಾಣದ ಹಿಸಾರ್‌ನಲ್ಲಿರುವ ಐಸಿಎಆರ್- ನ್ಯಾಷನಲ್ ರಿಸರ್ಚ್ ಸೆಂಟರ್ ಆನ್ ಎಕ್ವಿನ್ಸ್ ಅಭಿವೃದ್ಧಿಪಡಿಸಿದ ಲಸಿಕೆ ದೇಶಾದ್ಯಂತ ಆರು ಮೃಗಾಲಯಗಳಲ್ಲಿ ಪ್ರಾಯೋಗಿಕ ಪ್ರಯೋಗಗಳಿಗೆ ಸಿದ್ಧವಾಗಲಿದೆ. ದೆಹಲಿ, ಜೈಪುರ, ನಾಗ್ಪುರ, ಭೋಪಾಲ್ ಮತ್ತು ಜೈಪುರ್ ಇತರ ಐದು ಮೃಗಾಲಯಗಳನ್ನು ಪ್ರಯೋಗಕ್ಕಾಗಿ ಆಯ್ಕೆ ಮಾಡಲಾಗಿದೆ. ಲಸಿಕೆಯನ್ನು ನಿರ್ದಿಷ್ಟವಾಗಿ ಪ್ರಾಣಿಗಳಿಗೆ ಮಾತ್ರಾ ನೀಡಲಾಗುತ್ತದೆ ಮತ್ತು 28 ದಿನಗಳ ಅಂತರದೊಂದಿಗೆ ಎರಡು ಡೋಸ್‌ಗಳಲ್ಲಿ ನೀಡಲಾಗುತ್ತದೆ. ಸಿಂಹ ಹುಲಿ ಮತ್ತು ಚಿರತೆಗಳಿಗೆ ಲಸಿಕೆಯನ್ನು ಅಭಿವೃದ್ಧಿಪಡಿಸಲಾಗಿದೆ. ಲಸಿಕೆಗೆ ಇನ್ನೂ ಅಂತಿಮ ಅನುಮೋದನೆ ಸಿಗಬೇಕಿದೆ.

ಮೃಗಾಲಯಗಳಲ್ಲಿನ ಪ್ರಾಣಿಗಳಿಗೆ ಲಸಿಕೆ ಅಭಿವೃದ್ಧಿಪಡಿಸಲು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಐಸಿಎಆರ್-ಎನ್‌ಆರ್‌ಸಿಇ ಗೆ ನಿರ್ದೇಶನವನ್ನು ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

21 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago