ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವ ಹಿನ್ನಲೆಯಿಂದ ಕೇಂದ್ರ ಸರ್ಕಾರವೂ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಅದೇ ರೀತಿಯಲ್ಲಿ ವಿದೇಶದಿಂದ ಭಾರತಕ್ಕೆ ಬರುವ ಎಲ್ಲ ಪ್ರಯಾಣಿಕರಗೂ 7 ದಿನಗಳ ಕಾಲ ಹೋಂ ಕ್ವಾರಂಟೈನ್ ಅಗತ್ಯವೆಂದು ಕೇಂದ್ರ ಸರ್ಕಾರವು ನಿಯಮವನ್ನು ಜಾರಿಗೊಳಿಸಿದೆ.
ಕೇಂದ್ರ ಸರ್ಕಾರದ ಆದೇಶದಂತೆ 7 ದಿನಗಳ ಹೋಂ ಕ್ವಾರಂಟೈನ್ ಅವಧಿ ಮುಕ್ತಾಯಗೊಂಡ ನಂತರ ಮತ್ತೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಕೋವಿಡ್ ಪರೀಕ್ಷೆಯನ್ನು ಮಾಡಿಸಬೇಕೆಂದು ಆದೇಶಿಸಲಾಗಿದೆ. ವಿದೇಶದಿಂದ ಭಾರತಕ್ಕೆ ಬಂದ ಪ್ರಯಾಣಿಕರು ಕೋವಿಡ್ ಪಾಸಿಟಿವ್ ಎಂದು ಪರೀಕ್ಷೆಯಲ್ಲಿ ದೃಢಪಟ್ಟರೆ, ಅವರ ಮಾದರಿಯನ್ನು ಜಿನೋಮಿಕ್ ಸಿಕ್ವೇನ್ಸ್ ಪರೀಕ್ಷೆಗೆ ಕಳುಹಿಸುವಂತೆ ಸೂಚಿಸಿದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…