ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವ ಹಿನ್ನಲೆಯಿಂದ ಕೇಂದ್ರ ಸರ್ಕಾರವೂ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಅದೇ ರೀತಿಯಲ್ಲಿ ವಿದೇಶದಿಂದ ಭಾರತಕ್ಕೆ ಬರುವ ಎಲ್ಲ ಪ್ರಯಾಣಿಕರಗೂ 7 ದಿನಗಳ ಕಾಲ ಹೋಂ ಕ್ವಾರಂಟೈನ್ ಅಗತ್ಯವೆಂದು ಕೇಂದ್ರ ಸರ್ಕಾರವು ನಿಯಮವನ್ನು ಜಾರಿಗೊಳಿಸಿದೆ.
ಕೇಂದ್ರ ಸರ್ಕಾರದ ಆದೇಶದಂತೆ 7 ದಿನಗಳ ಹೋಂ ಕ್ವಾರಂಟೈನ್ ಅವಧಿ ಮುಕ್ತಾಯಗೊಂಡ ನಂತರ ಮತ್ತೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಕೋವಿಡ್ ಪರೀಕ್ಷೆಯನ್ನು ಮಾಡಿಸಬೇಕೆಂದು ಆದೇಶಿಸಲಾಗಿದೆ. ವಿದೇಶದಿಂದ ಭಾರತಕ್ಕೆ ಬಂದ ಪ್ರಯಾಣಿಕರು ಕೋವಿಡ್ ಪಾಸಿಟಿವ್ ಎಂದು ಪರೀಕ್ಷೆಯಲ್ಲಿ ದೃಢಪಟ್ಟರೆ, ಅವರ ಮಾದರಿಯನ್ನು ಜಿನೋಮಿಕ್ ಸಿಕ್ವೇನ್ಸ್ ಪರೀಕ್ಷೆಗೆ ಕಳುಹಿಸುವಂತೆ ಸೂಚಿಸಿದೆ.
ಈಗಿನಂತೆ ಮಾರ್ಚ್ 4 ಅಥವಾ 5 ರಿಂದ ಮೋಡದ ವಾತಾವರಣ ಹೆಚ್ಚಿರುವ ಸಾಧ್ಯತೆಗಳಿದ್ದು,…
ಅಭಿವೃದ್ಧಿ ಸವಾಲುಗಳ ನಡುವೆಯೂ ದೇಶದ ಎಲ್ಲ ತೈಲ ಉತ್ಪಾದನಾ ಕಂಪನಿಗಳು 2045ರ ವೇಳೆಗೆ…
ಕಾಫಿ ಸಂಶೋಧನೆ ಮತ್ತು ಅಭಿವೃದ್ಧಿ, ತಂತ್ರಜ್ಞಾನ ವಿಸ್ತರಣೆ, ಮಾರುಕಟ್ಟೆ ಅಭಿವೃದ್ಧಿಯಲ್ಲಿ ಕಾಫಿ ಮಂಡಳಿ…
ರೈತ ಉತ್ಪಾದಕ ಸಂಸ್ಥೆಗಳು ರೈತರು ಮತ್ತು ಇಲಾಖೆಯ ನಡುವೆ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ…
ದಕ್ಷಿಣ ಕನ್ನಡದ ಸುಳ್ಯದಲ್ಲಿ 40.4 ಡಿಗ್ರಿ ಸೆಲ್ಸಿಯಸ್, ಉಪ್ಪಿನಂಗಡಿಯಲ್ಲಿ 39.6, ಪಾಣೆ ಮಂಗಳೂರಿನಲ್ಲಿ …
ಕೃಷಿಯಲ್ಲಿ ತೊಡಗಿರುವವರಲ್ಲಿ ಶೇಕಡಾ 80ರಷ್ಟು ಮಂದಿ ಸಣ್ಣ ರೈತರು. ಈ ಸಮುದಾಯ ಮಾರುಕಟ್ಟೆ…