ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವ ಹಿನ್ನಲೆಯಿಂದ ಕೇಂದ್ರ ಸರ್ಕಾರವೂ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಅದೇ ರೀತಿಯಲ್ಲಿ ವಿದೇಶದಿಂದ ಭಾರತಕ್ಕೆ ಬರುವ ಎಲ್ಲ ಪ್ರಯಾಣಿಕರಗೂ 7 ದಿನಗಳ ಕಾಲ ಹೋಂ ಕ್ವಾರಂಟೈನ್ ಅಗತ್ಯವೆಂದು ಕೇಂದ್ರ ಸರ್ಕಾರವು ನಿಯಮವನ್ನು ಜಾರಿಗೊಳಿಸಿದೆ.
ಕೇಂದ್ರ ಸರ್ಕಾರದ ಆದೇಶದಂತೆ 7 ದಿನಗಳ ಹೋಂ ಕ್ವಾರಂಟೈನ್ ಅವಧಿ ಮುಕ್ತಾಯಗೊಂಡ ನಂತರ ಮತ್ತೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಕೋವಿಡ್ ಪರೀಕ್ಷೆಯನ್ನು ಮಾಡಿಸಬೇಕೆಂದು ಆದೇಶಿಸಲಾಗಿದೆ. ವಿದೇಶದಿಂದ ಭಾರತಕ್ಕೆ ಬಂದ ಪ್ರಯಾಣಿಕರು ಕೋವಿಡ್ ಪಾಸಿಟಿವ್ ಎಂದು ಪರೀಕ್ಷೆಯಲ್ಲಿ ದೃಢಪಟ್ಟರೆ, ಅವರ ಮಾದರಿಯನ್ನು ಜಿನೋಮಿಕ್ ಸಿಕ್ವೇನ್ಸ್ ಪರೀಕ್ಷೆಗೆ ಕಳುಹಿಸುವಂತೆ ಸೂಚಿಸಿದೆ.
ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…
ಕೃಷಿಭೂಮಿ ಮರಗಳು ಸಾಕಷ್ಟು ಪ್ರಮಾಣದಲ್ಲಿ ನಾಶವಾಗುತ್ತಿದೆ. ಈ ಬಗ್ಗೆ ಸಂಶೋಧಕರು ಕಳೆದ 5…
https://youtu.be/_3oJulDTrjI?si=aPComSJYcu2B1sEJ