ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವ ಹಿನ್ನಲೆಯಿಂದ ಕೇಂದ್ರ ಸರ್ಕಾರವೂ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಅದೇ ರೀತಿಯಲ್ಲಿ ವಿದೇಶದಿಂದ ಭಾರತಕ್ಕೆ ಬರುವ ಎಲ್ಲ ಪ್ರಯಾಣಿಕರಗೂ 7 ದಿನಗಳ ಕಾಲ ಹೋಂ ಕ್ವಾರಂಟೈನ್ ಅಗತ್ಯವೆಂದು ಕೇಂದ್ರ ಸರ್ಕಾರವು ನಿಯಮವನ್ನು ಜಾರಿಗೊಳಿಸಿದೆ.
ಕೇಂದ್ರ ಸರ್ಕಾರದ ಆದೇಶದಂತೆ 7 ದಿನಗಳ ಹೋಂ ಕ್ವಾರಂಟೈನ್ ಅವಧಿ ಮುಕ್ತಾಯಗೊಂಡ ನಂತರ ಮತ್ತೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಕೋವಿಡ್ ಪರೀಕ್ಷೆಯನ್ನು ಮಾಡಿಸಬೇಕೆಂದು ಆದೇಶಿಸಲಾಗಿದೆ. ವಿದೇಶದಿಂದ ಭಾರತಕ್ಕೆ ಬಂದ ಪ್ರಯಾಣಿಕರು ಕೋವಿಡ್ ಪಾಸಿಟಿವ್ ಎಂದು ಪರೀಕ್ಷೆಯಲ್ಲಿ ದೃಢಪಟ್ಟರೆ, ಅವರ ಮಾದರಿಯನ್ನು ಜಿನೋಮಿಕ್ ಸಿಕ್ವೇನ್ಸ್ ಪರೀಕ್ಷೆಗೆ ಕಳುಹಿಸುವಂತೆ ಸೂಚಿಸಿದೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…