ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವ ಹಿನ್ನಲೆಯಿಂದ ಕೇಂದ್ರ ಸರ್ಕಾರವೂ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಅದೇ ರೀತಿಯಲ್ಲಿ ವಿದೇಶದಿಂದ ಭಾರತಕ್ಕೆ ಬರುವ ಎಲ್ಲ ಪ್ರಯಾಣಿಕರಗೂ 7 ದಿನಗಳ ಕಾಲ ಹೋಂ ಕ್ವಾರಂಟೈನ್ ಅಗತ್ಯವೆಂದು ಕೇಂದ್ರ ಸರ್ಕಾರವು ನಿಯಮವನ್ನು ಜಾರಿಗೊಳಿಸಿದೆ.
ಕೇಂದ್ರ ಸರ್ಕಾರದ ಆದೇಶದಂತೆ 7 ದಿನಗಳ ಹೋಂ ಕ್ವಾರಂಟೈನ್ ಅವಧಿ ಮುಕ್ತಾಯಗೊಂಡ ನಂತರ ಮತ್ತೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಕೋವಿಡ್ ಪರೀಕ್ಷೆಯನ್ನು ಮಾಡಿಸಬೇಕೆಂದು ಆದೇಶಿಸಲಾಗಿದೆ. ವಿದೇಶದಿಂದ ಭಾರತಕ್ಕೆ ಬಂದ ಪ್ರಯಾಣಿಕರು ಕೋವಿಡ್ ಪಾಸಿಟಿವ್ ಎಂದು ಪರೀಕ್ಷೆಯಲ್ಲಿ ದೃಢಪಟ್ಟರೆ, ಅವರ ಮಾದರಿಯನ್ನು ಜಿನೋಮಿಕ್ ಸಿಕ್ವೇನ್ಸ್ ಪರೀಕ್ಷೆಗೆ ಕಳುಹಿಸುವಂತೆ ಸೂಚಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…