ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವ ಹಿನ್ನಲೆಯಿಂದ ಕೇಂದ್ರ ಸರ್ಕಾರವೂ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಅದೇ ರೀತಿಯಲ್ಲಿ ವಿದೇಶದಿಂದ ಭಾರತಕ್ಕೆ ಬರುವ ಎಲ್ಲ ಪ್ರಯಾಣಿಕರಗೂ 7 ದಿನಗಳ ಕಾಲ ಹೋಂ ಕ್ವಾರಂಟೈನ್ ಅಗತ್ಯವೆಂದು ಕೇಂದ್ರ ಸರ್ಕಾರವು ನಿಯಮವನ್ನು ಜಾರಿಗೊಳಿಸಿದೆ.
ಕೇಂದ್ರ ಸರ್ಕಾರದ ಆದೇಶದಂತೆ 7 ದಿನಗಳ ಹೋಂ ಕ್ವಾರಂಟೈನ್ ಅವಧಿ ಮುಕ್ತಾಯಗೊಂಡ ನಂತರ ಮತ್ತೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಕೋವಿಡ್ ಪರೀಕ್ಷೆಯನ್ನು ಮಾಡಿಸಬೇಕೆಂದು ಆದೇಶಿಸಲಾಗಿದೆ. ವಿದೇಶದಿಂದ ಭಾರತಕ್ಕೆ ಬಂದ ಪ್ರಯಾಣಿಕರು ಕೋವಿಡ್ ಪಾಸಿಟಿವ್ ಎಂದು ಪರೀಕ್ಷೆಯಲ್ಲಿ ದೃಢಪಟ್ಟರೆ, ಅವರ ಮಾದರಿಯನ್ನು ಜಿನೋಮಿಕ್ ಸಿಕ್ವೇನ್ಸ್ ಪರೀಕ್ಷೆಗೆ ಕಳುಹಿಸುವಂತೆ ಸೂಚಿಸಿದೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…