Advertisement
MIRROR FOCUS

ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ | ಸಚಿವ ದಿನೇಶ್ ಗುಂಡೂರಾವ್

Share

ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ ಸರ್ಕಾರಕ್ಕೆ ವರದಿ ನೀಡಿದ್ದು, ಕೋವಿಡ್ ಲಸಿಕೆಯಿಂದ ಹೃದಯಾಘಾತ ಪ್ರಕರಣಗಳು ಸಂಭವಿಸಿವೆ ಎನ್ನುವುದಕ್ಕೆ ಯಾವುದೇ ಆಧಾರ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನಲ್ಲಿ ಹೇಳಿದ್ದಾರೆ.

Advertisement

ಯುವಜನರೂ ಸೇರಿದಂತೆ ಹೃದಯಾಘಾತದಿಂದ ಹಠಾತ್ ಸಾವುಗಳು ಸಂಭವಿಸುತ್ತಿರುವುದರ ಕುರಿತು ಪರಿಣತರ ತಂಡ ಅಧ್ಯಯನ ನಡೆಸಿ ವರದಿ ನೀಡಿದೆ. ಹೃದಯಾಘಾತಕ್ಕೆ ಧೂಮಪಾನ, ಆಹಾರ ಹಾಗೂ ಜೀವನಶೈಲಿ, ಮಾಲಿನ್ಯ, ಆರೋಗ್ಯ ಸ್ಥಿತಿಗತಿ,  ಹೃದಯದ ಆರೋಗ್ಯ ಮೇಲೆ ಪ್ರಭಾವ ಬೀರಿವೆ ಎನ್ನುವ ಸಂಗತಿಯನ್ನು ತಿಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.  ಹಾಸನ ಜಿಲ್ಲೆಯಲ್ಲಿ ಉಳಿದ ಭಾಗಗಳಿಗಿಂತ ಹೆಚ್ಚಿನ ಹೃದಯಾಘಾತ ಪ್ರಕರಣಗಳು ದಾಖಲಾಗಿವೆ. ಈ ಬಗ್ಗೆ ಸರ್ಕಾರ ಕೆಲವು ನಿರ್ಣಯಗಳನ್ನು ಕೈಗೊಂಡಿದ್ದು, ಸಾರ್ವಜನಿಕರಿಗೆ ಹೃದಯದ ಆರೋಗ್ಯ ಸಂಬಂಧ ಅರಿವು ಮೂಡಿಸಲಾಗುವುದು. ಹಠಾತ್ ಸಾವುಗಳನ್ನು ಗುರುತಿಸಿ ಮರಣೋತ್ತರ ಪರೀಕ್ಷೆಗೆ ಕ್ರಮ ವಹಿಸಲಾಗುವುದು, 15 ವರ್ಷ ಒಳಪಟ್ಟ ಮಕ್ಕಳಿಗೆ ಹೃದಯ ತಪಾಸಣೆಗೆ ಒತ್ತು ನೀಡುವ ಜೊತೆಗೆ ಎಲ್ಲಾ ಖಾಸಗಿ ಸಂಸ್ಥೆಗಳು ವರ್ಷಕ್ಕೆ ಒಮ್ಮೆಯಾದರೂ ತಮ್ಮೆಲ್ಲ ಉದ್ಯೋಗಿಗಳಿಗೆ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಬೇಕು ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

6 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

6 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

23 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

23 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

23 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

23 hours ago