ಕೋವಿಡ್ ಸುದ್ದಿ  | ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

May 26, 2025
11:21 PM
ಕೊರೋನಾಕ್ಕೆ ಸದ್ಯ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು.  ಸಭೆಯಲ್ಲಿ ಅಧಿಕಾರಿಗಳು, ತಜ್ಞರು ಮತ್ತು ಸಚಿವರುಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು  ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.  ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಿ ಎಂದು ಸೂಚಿಸಿದ್ದಾರೆ.

ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು  ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದ್ದಾರೆ.  ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸಬಾರದು. ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ಪೋಷಕರ ಮೂಲಕ ಮನೆಗೆ ಕಳುಹಿಸಬೇಕು ಎಂದು ಸಲಹೆ ನೀಡಿದ್ದಾರೆ.  ಎಂತಹುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!
December 17, 2025
7:54 AM
by: ದ ರೂರಲ್ ಮಿರರ್.ಕಾಂ
ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..
December 17, 2025
7:17 AM
by: ರೂರಲ್‌ ಮಿರರ್ ಸುದ್ದಿಜಾಲ
ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ
December 17, 2025
7:06 AM
by: ರೂರಲ್‌ ಮಿರರ್ ಸುದ್ದಿಜಾಲ
2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು
December 17, 2025
7:02 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror