ರಾಷ್ಟ್ರೀಯ

ಅಂಗವಿಕಲ ಹಸುವಿಗೆ ಕೃತಕ ಕಾಲು ಜೋಡಣೆ | ತ್ರಿಶೂರ್‌ ನಲ್ಲಿ ಮಾನವೀಯತೆಯ ಕಥೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಸುವಿಗೆ ಕೃತಕ ಕಾಲು ಜೋಡಣೆಯ ಮೂಲಕ ಮೂರು ವರ್ಷದ ಹಸುವನ್ನು  ರಕ್ಷಣೆ ಮಾಡಿದ ಘಟನೆ ಕೇರಳದ ತ್ರಿಶೂರ್‌  ಮಣಲೂರು ಕುಂದುಕುಲಂನಲ್ಲಿ ನಡೆದಿದೆ.  ಕೃಷಿಕ ಡೇವಿಸ್ ಮತ್ತು ಅವರ ಕುಟುಂಬದವರು ಈ ಸಂತಸ ಹಾಗೂ  ಮಾನವೀಯ ಕಾರ್ಯವನ್ನು ಹಂಚಿಕೊಂಡಿದ್ದಾರೆ.

Advertisement
Advertisement

ಒಂದು ವರುಷದ ಮಣಿಕುಟ್ಟಿ ಎಂಬ ಹಸುವನ್ನು ಮೇಯಿಸಲು ತೆಂಗಿನ ಮರಕ್ಕೆ ಕಟ್ಟಿ ಹಾಕಲಾಗಿತ್ತು. ಈ ವೇಳೆಯಲ್ಲಿ ನಾಯಿ ದಾಳಿಯಿಂದ ಹೆದರಿ ತೆಂಗಿನಮರದ ಸುತ್ತಲೂ ಓಡಿತ್ತು. ಆಗ ಹಸುವಿನ ಕಾಲಿಗೆ ಹಗ್ಗ ಸುತ್ತಿ ಬಿದ್ದು ಕಾಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಚಿಕಿತ್ಸೆಯಲ್ಲಿ ಗಮನಿಸಿದಾಗ  ಹಸುವಿನ ಕಾಲು ತುಂಡಾಗಿರುವುದು  ತಿಳಿಯಿತು. ಪಶುವೈದ್ಯಕೀಯ ವಿಶ್ವವಿದ್ಯಾಲಯದ ವೈದ್ಯರು ಕಾಲು ಕತ್ತರಿಸಲು ಸಲಹೆ ನೀಡಿದರು.  ನಂತರ, ವೈದ್ಯರ ಸಲಹೆಯಂತೆ ಚಿಕಿತ್ಸೆ ಮಾಡಿ  ಬ್ಯಾಂಡೆಜ್‌ ಹಾಕಿದ್ದರು.

ಬಳಿಕ ಡೇವಿಡ್ ಕುಟುಂಬವು ಹಸುವಿಗೆ ಕೃತಕ ಕಾಲುವನ್ನು ಅಳವಡಿಸುವ ಬಗ್ಗೆ ಯೋಚಿಸಿದರು. ತ್ರಿಶೂರ್ ನಲ್ಲಿರುವ ಕಿಟ್‌ಕ್ಯಾಟ್ ಅರ್ಥೋಟಿಕ್ಸ್  ಸೆಂಟರ್‌ನಲ್ಲಿ ಈ ಬಗ್ಗೆ ಮಾತನಾಡಿದರು. ಪ್ರಾಯೋಗಿಕ ಆಧಾರದ ಮೇಲೆ  ಕಳೆದ ತಿಂಗಳು ಮಣಿಕುಟ್ಟಿಗೆ ಕೃತಕ ಕಾಲು ಅಳವಡಿಸಲಾಗಿತ್ತು.

ಈಗ ಮಣಿಕುಟ್ಟಿಯು ಅಳವಡಿಸಿಕ ಕೃತಕ ಕಾಲಿನಿಂದ 5೦ ಮೀಟರು ನಡೆಯಲು ಪ್ರಾರಂಭಿಸಿದಳು. ನಿಧಾನವಾಗಿ ಆರಾಮವಾಗಿ ನಡೆಯಲು ಸಹ ಪ್ರಾರಂಭಿಸಿದ್ದಾಳೆ ಎಂದು ಡೇವಿಡ್‌ ಕುಟುಂಬ ಹೇಳಿದೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

7 hours ago

41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ

ಬಹುನಿರೀಕ್ಷಿತ ಆಕ್ಸಿಯಮ್​ ಮಿಷನ್​-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…

11 hours ago

ದೇಶದ ಬಡತನ ಪ್ರಮಾಣ ಗಣನೀಯ ಇಳಿಕೆ

ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…

14 hours ago

ರೈತರು ನ್ಯಾನೋ ಯೂರಿಯಾ ಬಳಸುವಂತೆ ಕೃಷಿ ಇಲಾಖೆ ಸಲಹೆ

ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ…

14 hours ago

ಮಾವಿನ ಬೆಳೆಗೆ ಬೆಂಬಲ ಬೆಲೆ ಘೋಷಣೆ

ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ…

14 hours ago

ಹವಾಮಾನ ವರದಿ | 25-06-2025 | ಜೂ.29 ರ ನಂತರ ಹೇಗಿರಲಿದೆ ಹವಾಮಾನ..? | ಜು.4 ರಿಂದ ಮತ್ತೆ ಮಳೆ ಚುರುಕಾಗುತ್ತದೆಯೇ..?

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ…

15 hours ago