Advertisement
ರಾಷ್ಟ್ರೀಯ

ಅಂಗವಿಕಲ ಹಸುವಿಗೆ ಕೃತಕ ಕಾಲು ಜೋಡಣೆ | ತ್ರಿಶೂರ್‌ ನಲ್ಲಿ ಮಾನವೀಯತೆಯ ಕಥೆ |

Share

ಹಸುವಿಗೆ ಕೃತಕ ಕಾಲು ಜೋಡಣೆಯ ಮೂಲಕ ಮೂರು ವರ್ಷದ ಹಸುವನ್ನು  ರಕ್ಷಣೆ ಮಾಡಿದ ಘಟನೆ ಕೇರಳದ ತ್ರಿಶೂರ್‌  ಮಣಲೂರು ಕುಂದುಕುಲಂನಲ್ಲಿ ನಡೆದಿದೆ.  ಕೃಷಿಕ ಡೇವಿಸ್ ಮತ್ತು ಅವರ ಕುಟುಂಬದವರು ಈ ಸಂತಸ ಹಾಗೂ  ಮಾನವೀಯ ಕಾರ್ಯವನ್ನು ಹಂಚಿಕೊಂಡಿದ್ದಾರೆ.

ಒಂದು ವರುಷದ ಮಣಿಕುಟ್ಟಿ ಎಂಬ ಹಸುವನ್ನು ಮೇಯಿಸಲು ತೆಂಗಿನ ಮರಕ್ಕೆ ಕಟ್ಟಿ ಹಾಕಲಾಗಿತ್ತು. ಈ ವೇಳೆಯಲ್ಲಿ ನಾಯಿ ದಾಳಿಯಿಂದ ಹೆದರಿ ತೆಂಗಿನಮರದ ಸುತ್ತಲೂ ಓಡಿತ್ತು. ಆಗ ಹಸುವಿನ ಕಾಲಿಗೆ ಹಗ್ಗ ಸುತ್ತಿ ಬಿದ್ದು ಕಾಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಚಿಕಿತ್ಸೆಯಲ್ಲಿ ಗಮನಿಸಿದಾಗ  ಹಸುವಿನ ಕಾಲು ತುಂಡಾಗಿರುವುದು  ತಿಳಿಯಿತು. ಪಶುವೈದ್ಯಕೀಯ ವಿಶ್ವವಿದ್ಯಾಲಯದ ವೈದ್ಯರು ಕಾಲು ಕತ್ತರಿಸಲು ಸಲಹೆ ನೀಡಿದರು.  ನಂತರ, ವೈದ್ಯರ ಸಲಹೆಯಂತೆ ಚಿಕಿತ್ಸೆ ಮಾಡಿ  ಬ್ಯಾಂಡೆಜ್‌ ಹಾಕಿದ್ದರು.

ಬಳಿಕ ಡೇವಿಡ್ ಕುಟುಂಬವು ಹಸುವಿಗೆ ಕೃತಕ ಕಾಲುವನ್ನು ಅಳವಡಿಸುವ ಬಗ್ಗೆ ಯೋಚಿಸಿದರು. ತ್ರಿಶೂರ್ ನಲ್ಲಿರುವ ಕಿಟ್‌ಕ್ಯಾಟ್ ಅರ್ಥೋಟಿಕ್ಸ್  ಸೆಂಟರ್‌ನಲ್ಲಿ ಈ ಬಗ್ಗೆ ಮಾತನಾಡಿದರು. ಪ್ರಾಯೋಗಿಕ ಆಧಾರದ ಮೇಲೆ  ಕಳೆದ ತಿಂಗಳು ಮಣಿಕುಟ್ಟಿಗೆ ಕೃತಕ ಕಾಲು ಅಳವಡಿಸಲಾಗಿತ್ತು.

ಈಗ ಮಣಿಕುಟ್ಟಿಯು ಅಳವಡಿಸಿಕ ಕೃತಕ ಕಾಲಿನಿಂದ 5೦ ಮೀಟರು ನಡೆಯಲು ಪ್ರಾರಂಭಿಸಿದಳು. ನಿಧಾನವಾಗಿ ಆರಾಮವಾಗಿ ನಡೆಯಲು ಸಹ ಪ್ರಾರಂಭಿಸಿದ್ದಾಳೆ ಎಂದು ಡೇವಿಡ್‌ ಕುಟುಂಬ ಹೇಳಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

8 hours ago

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…

16 hours ago

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

23 hours ago

ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!

ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…

23 hours ago

ಕೃಷಿಯ ನಿಜವಾದ ಶಕ್ತಿ ಮಹಿಳೆಯರು : ಭಾರತದಲ್ಲಿ ಮೌನ ಕ್ರಾಂತಿ ಶುರುವಾಗಿದೆ..!

ಭಾರತದ ಕೃಷಿಯಲ್ಲಿ ಮಹಿಳೆಯರ ಪಾತ್ರ ದಿನೇದಿನೇ ಹೆಚ್ಚುತ್ತಿದೆ. ಸಂಪನ್ಮೂಲ ಹಾಗೂ ನಾಯಕತ್ವ ಅವಕಾಶ…

1 day ago

ಹೊಸರುಚಿ | ಮನೆಲ್ಲೇ ಸುಲಭವಾಗಿ ಮಾಡುವ “ಉಪ್ಪು ಸೊಳೆ ಬೋಳು ಬೆಂದಿ”

ಸಾಂಪ್ರದಾಯಿಕ ಗ್ರಾಮೀಣ ತಿನಿಸು ಉಪ್ಪು ಸೊಳೆ ಬೋಳು ಬೆಂದಿ. ಸರಳ ಪದಾರ್ಥಗಳಿಂದ ಸುಲಭವಾಗಿ…

2 days ago