Advertisement
ರಾಷ್ಟ್ರೀಯ

ಅಂಗವಿಕಲ ಹಸುವಿಗೆ ಕೃತಕ ಕಾಲು ಜೋಡಣೆ | ತ್ರಿಶೂರ್‌ ನಲ್ಲಿ ಮಾನವೀಯತೆಯ ಕಥೆ |

Share

ಹಸುವಿಗೆ ಕೃತಕ ಕಾಲು ಜೋಡಣೆಯ ಮೂಲಕ ಮೂರು ವರ್ಷದ ಹಸುವನ್ನು  ರಕ್ಷಣೆ ಮಾಡಿದ ಘಟನೆ ಕೇರಳದ ತ್ರಿಶೂರ್‌  ಮಣಲೂರು ಕುಂದುಕುಲಂನಲ್ಲಿ ನಡೆದಿದೆ.  ಕೃಷಿಕ ಡೇವಿಸ್ ಮತ್ತು ಅವರ ಕುಟುಂಬದವರು ಈ ಸಂತಸ ಹಾಗೂ  ಮಾನವೀಯ ಕಾರ್ಯವನ್ನು ಹಂಚಿಕೊಂಡಿದ್ದಾರೆ.

Advertisement
Advertisement

ಒಂದು ವರುಷದ ಮಣಿಕುಟ್ಟಿ ಎಂಬ ಹಸುವನ್ನು ಮೇಯಿಸಲು ತೆಂಗಿನ ಮರಕ್ಕೆ ಕಟ್ಟಿ ಹಾಕಲಾಗಿತ್ತು. ಈ ವೇಳೆಯಲ್ಲಿ ನಾಯಿ ದಾಳಿಯಿಂದ ಹೆದರಿ ತೆಂಗಿನಮರದ ಸುತ್ತಲೂ ಓಡಿತ್ತು. ಆಗ ಹಸುವಿನ ಕಾಲಿಗೆ ಹಗ್ಗ ಸುತ್ತಿ ಬಿದ್ದು ಕಾಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಚಿಕಿತ್ಸೆಯಲ್ಲಿ ಗಮನಿಸಿದಾಗ  ಹಸುವಿನ ಕಾಲು ತುಂಡಾಗಿರುವುದು  ತಿಳಿಯಿತು. ಪಶುವೈದ್ಯಕೀಯ ವಿಶ್ವವಿದ್ಯಾಲಯದ ವೈದ್ಯರು ಕಾಲು ಕತ್ತರಿಸಲು ಸಲಹೆ ನೀಡಿದರು.  ನಂತರ, ವೈದ್ಯರ ಸಲಹೆಯಂತೆ ಚಿಕಿತ್ಸೆ ಮಾಡಿ  ಬ್ಯಾಂಡೆಜ್‌ ಹಾಕಿದ್ದರು.

ಬಳಿಕ ಡೇವಿಡ್ ಕುಟುಂಬವು ಹಸುವಿಗೆ ಕೃತಕ ಕಾಲುವನ್ನು ಅಳವಡಿಸುವ ಬಗ್ಗೆ ಯೋಚಿಸಿದರು. ತ್ರಿಶೂರ್ ನಲ್ಲಿರುವ ಕಿಟ್‌ಕ್ಯಾಟ್ ಅರ್ಥೋಟಿಕ್ಸ್  ಸೆಂಟರ್‌ನಲ್ಲಿ ಈ ಬಗ್ಗೆ ಮಾತನಾಡಿದರು. ಪ್ರಾಯೋಗಿಕ ಆಧಾರದ ಮೇಲೆ  ಕಳೆದ ತಿಂಗಳು ಮಣಿಕುಟ್ಟಿಗೆ ಕೃತಕ ಕಾಲು ಅಳವಡಿಸಲಾಗಿತ್ತು.

ಈಗ ಮಣಿಕುಟ್ಟಿಯು ಅಳವಡಿಸಿಕ ಕೃತಕ ಕಾಲಿನಿಂದ 5೦ ಮೀಟರು ನಡೆಯಲು ಪ್ರಾರಂಭಿಸಿದಳು. ನಿಧಾನವಾಗಿ ಆರಾಮವಾಗಿ ನಡೆಯಲು ಸಹ ಪ್ರಾರಂಭಿಸಿದ್ದಾಳೆ ಎಂದು ಡೇವಿಡ್‌ ಕುಟುಂಬ ಹೇಳಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

12 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

12 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

12 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

13 hours ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

13 hours ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

13 hours ago