ಸುದ್ದಿಗಳು

ದೇಸೀಯ ಗೋತಳಿ ಒಂಗೋಲ್ ತಳಿ ಸಂರಕ್ಷಣೆ | ಗೋಶಾಲೆ ನಿರ್ಮಾಣಕ್ಕೆ 10 ಕೋಟಿ ರೂ ಮಂಜೂರು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 ರಾಷ್ಟ್ರೀಯ ಗೋಕುಲ ಮಿಷನ್ ಕಾರ್ಯಕ್ರಮದ ಕೇಂದ್ರದ ಗೋಕುಲ್ ಗ್ರಾಮ್ ಯೋಜನೆಯಡಿ ಮಂಜೂರಾದ 10 ಕೋಟಿ ರೂಪಾಯಿಗಳೊಂದಿಗೆ ಪ್ರಕಾಶಂನ ನಾಗುಲುಪ್ಪಲಪಾಡು (ಎನ್‌ಜಿ ಪಡು) ಮಂಡಲದಲ್ಲಿರುವ ಓಂಗೋಲ್ ತಳಿ ಜಾನುವಾರು ಸಂರಕ್ಷಣಾ ಕೇಂದ್ರ (ಒಬಿಸಿಸಿಸಿ)  ನವೀಕರಣಗೊಳ್ಳುತ್ತಿದೆ.

Advertisement

2021ರಲ್ಲಿ ರಾಮತೀರ್ಥದಿಂದ ಚದಲವಾಡ ಗ್ರಾಮಕ್ಕೆ ಸ್ಥಳಾಂತರಗೊಂಡ ನಂತರ 200 ಎಕರೆ ದತ್ತಿ ಹಾಗೂ ಖಾಸಗಿ ಜಮೀನು ಮಂಜೂರು ಮಾಡಿ, 2017-18 ಮಂಜೂರಾದ ಕೇಂದ್ರದ ಹಣದಲ್ಲಿ ಕೆಲವು ಕಟ್ಟಡಗಳನ್ನು ನಿರ್ಮಿಸಲಾಗಿದೆ. ರೂ 10 ಕೋಟಿಯಲ್ಲಿ ಪ್ರಸ್ತಾವಿತ ಶೆಡ್ ಗಳು ಎರಡು ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗಳು, ಆಂತರಿಕ ರಸ್ತೆಗಳು, ಒವರ್‌ಹೆಡ್ ವಾಟರ್ ಟ್ಯಾಂಕ್ ಮತ್ತು ಕಾಂಪೌಂಡ್ ಗೋಡೆಯ ಜೊತೆಗೆ ಒಂಗೋಲ್ ತಳಿಯ ರಕ್ಷಣೆ ಮತ್ತು ವರ್ಗಾವಣೆ ತಂತ್ರಜ್ಞಾನ ಪ್ರಯೋಗಾಲಯವು ಬರಲಿದೆ.

ಚದಲವಾಡ ಗ್ರಾಮದ ಸಂರಕ್ಷಣಾ ಕೇಂದ್ರದಲ್ಲಿ ಸುಮಾರು 300 ಸ್ಥಳೀಯ ಒಂಗೋಲ್ ತಳಿಯ ಜಾನುವಾರುಗಳು ಇದೆ. ಇವುಗಳಿಗೆ 160 ಎಕರೆ ಪ್ರದೇಶದಲ್ಲಿ ಬೆಳೆದ ಮೇವನ್ನು ನೀಡಲಾಗುತ್ತದೆ ಎಂದು ಒಬಿಸಿಸಿಸಿ ಉಪ ನಿರ್ದೇಶಕ ಡಾ. ಬಿ. ರವಿಕುಮಾರ್ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

2 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

3 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

1 day ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago

ಹವಾಮಾನ ವರದಿ | 09-08-2025 | ಬಂಗಾಳಕೊಲ್ಲಿಯ ವಾಯುಭಾರ ಕುಸಿತ- ಮುಂಗಾರು ಚುರುಕು |

ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…

2 days ago

ಹೊಸರುಚಿ | ಹಲಸಿನ ಹಣ್ಣಿನ ಹಲ್ವ

ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 1 ಕಪ್. ಜಾರ್…

2 days ago