Advertisement
ಸುದ್ದಿಗಳು

ದೇಸೀಯ ಗೋತಳಿ ಒಂಗೋಲ್ ತಳಿ ಸಂರಕ್ಷಣೆ | ಗೋಶಾಲೆ ನಿರ್ಮಾಣಕ್ಕೆ 10 ಕೋಟಿ ರೂ ಮಂಜೂರು

Share

 ರಾಷ್ಟ್ರೀಯ ಗೋಕುಲ ಮಿಷನ್ ಕಾರ್ಯಕ್ರಮದ ಕೇಂದ್ರದ ಗೋಕುಲ್ ಗ್ರಾಮ್ ಯೋಜನೆಯಡಿ ಮಂಜೂರಾದ 10 ಕೋಟಿ ರೂಪಾಯಿಗಳೊಂದಿಗೆ ಪ್ರಕಾಶಂನ ನಾಗುಲುಪ್ಪಲಪಾಡು (ಎನ್‌ಜಿ ಪಡು) ಮಂಡಲದಲ್ಲಿರುವ ಓಂಗೋಲ್ ತಳಿ ಜಾನುವಾರು ಸಂರಕ್ಷಣಾ ಕೇಂದ್ರ (ಒಬಿಸಿಸಿಸಿ)  ನವೀಕರಣಗೊಳ್ಳುತ್ತಿದೆ.

Advertisement
Advertisement

2021ರಲ್ಲಿ ರಾಮತೀರ್ಥದಿಂದ ಚದಲವಾಡ ಗ್ರಾಮಕ್ಕೆ ಸ್ಥಳಾಂತರಗೊಂಡ ನಂತರ 200 ಎಕರೆ ದತ್ತಿ ಹಾಗೂ ಖಾಸಗಿ ಜಮೀನು ಮಂಜೂರು ಮಾಡಿ, 2017-18 ಮಂಜೂರಾದ ಕೇಂದ್ರದ ಹಣದಲ್ಲಿ ಕೆಲವು ಕಟ್ಟಡಗಳನ್ನು ನಿರ್ಮಿಸಲಾಗಿದೆ. ರೂ 10 ಕೋಟಿಯಲ್ಲಿ ಪ್ರಸ್ತಾವಿತ ಶೆಡ್ ಗಳು ಎರಡು ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗಳು, ಆಂತರಿಕ ರಸ್ತೆಗಳು, ಒವರ್‌ಹೆಡ್ ವಾಟರ್ ಟ್ಯಾಂಕ್ ಮತ್ತು ಕಾಂಪೌಂಡ್ ಗೋಡೆಯ ಜೊತೆಗೆ ಒಂಗೋಲ್ ತಳಿಯ ರಕ್ಷಣೆ ಮತ್ತು ವರ್ಗಾವಣೆ ತಂತ್ರಜ್ಞಾನ ಪ್ರಯೋಗಾಲಯವು ಬರಲಿದೆ.

Advertisement

ಚದಲವಾಡ ಗ್ರಾಮದ ಸಂರಕ್ಷಣಾ ಕೇಂದ್ರದಲ್ಲಿ ಸುಮಾರು 300 ಸ್ಥಳೀಯ ಒಂಗೋಲ್ ತಳಿಯ ಜಾನುವಾರುಗಳು ಇದೆ. ಇವುಗಳಿಗೆ 160 ಎಕರೆ ಪ್ರದೇಶದಲ್ಲಿ ಬೆಳೆದ ಮೇವನ್ನು ನೀಡಲಾಗುತ್ತದೆ ಎಂದು ಒಬಿಸಿಸಿಸಿ ಉಪ ನಿರ್ದೇಶಕ ಡಾ. ಬಿ. ರವಿಕುಮಾರ್ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

12 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

12 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

12 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

13 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

15 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

17 hours ago