ಜಾನುವಾರುಗಳಲ್ಲಿ ಬ್ರೂಸೆಲ್ಲೋಸಿಸ್ ಅಂದರೆ ಕಂದು ರೋಗವು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಈ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ 4ರಿಂದ 8 ತಿಂಗಳ ಒಳಗಿನ ಹೆಣ್ಣು ಕರುಗಳಿಗೆ ಬ್ರೂಸೆಲ್ಲಾ ವ್ಯಾಕ್ಸಿನ್ ಎಂಬ ಲಸಿಕೆ ಅಭಿಯಾನವನ್ನು ಮೇ 15ರಿಂದ 31ರ ವರೆಗೆ ಹಮ್ಮಿಕೊಳ್ಳಲಾಗಿದೆ. ದ.ಕ. ಜಿಲ್ಲೆಯಲ್ಲಿ ಬಂಟ್ವಾಳ ತಾಲೂಕಿನಲ್ಲಿ ಅತ್ಯಧಿಕ 1,480 ಕರುಗಳಿಗೆ ಲಸಿಕೆ ಹಾಕಲಾಗಿದೆ. ದ.ಕ.ದಲ್ಲಿ 5,234 ಮತ್ತು ಉಡುಪಿ ಜಿಲ್ಲೆಯಲ್ಲಿ 7,716 ಕರುಗಳಿಗೆ ಲಸಿಕೆ ಹಾಕಲಾಗಿದೆ.ಇನ್ನು ಉಳಿದಿರುವ ಹಸುಗಳಿಗೆ ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದು ಪಶುಸಂಗೋಪನ ಇಲಾಖೆ ಉಪನಿರ್ದೇಶಕ ಡಾ| ಅರುಣ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…