ಸಿದ್ದರಾಮಯ್ಯ ಸರ್ಕಾರದಲ್ಲಿ ರಾಜ್ಯದಲ್ಲಿ ಅತೀ ಹೆಚ್ಚು ಗೋಹತ್ಯೆಗಳು ನಡೆಯಲಿವೆ. ಮಾತ್ರವಲ್ಲ, ಗೋ ಹತ್ಯೆಯನ್ನು ಮಾಡುವವರಿಗೆ ಇಂದು ಕಾಂಗ್ರೆಸ್ ಸರ್ಕಾರವು ರಕ್ಷಣೆಯನ್ನು ನೀಡಿದೆ ಎಂದು ಸಂಸದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದ್ದಾರೆ. ಆರ್ಎಸ್ಎಸ್ ನಿಷೇಧ ಮಾಡುವುದು ಯಾರಿಗೂ ಹಕ್ಕಿಲ್ಲ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಗೊಳಿಸಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel