ಗೋಹತ್ಯೆ ಮಾಡುವವರಿಗೆ ಸರ್ಕಾರ ರಕ್ಷಣೆಯನ್ನು ಮಾಡುತ್ತಿವೆ: ನಳಿನ್ ಕುಮಾರ್ ಕಟೀಲ್

June 6, 2023
2:40 PM

ಸಿದ್ದರಾಮಯ್ಯ ಸರ್ಕಾರದಲ್ಲಿ ರಾಜ್ಯದಲ್ಲಿ ಅತೀ ಹೆಚ್ಚು ಗೋಹತ್ಯೆಗಳು ನಡೆಯಲಿವೆ. ಮಾತ್ರವಲ್ಲ, ಗೋ ಹತ್ಯೆಯನ್ನು ಮಾಡುವವರಿಗೆ ಇಂದು ಕಾಂಗ್ರೆಸ್ ಸರ್ಕಾರವು ರಕ್ಷಣೆಯನ್ನು ನೀಡಿದೆ ಎಂದು ಸಂಸದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದ್ದಾರೆ. ಆರ್‌ಎಸ್‌ಎಸ್ ನಿಷೇಧ ಮಾಡುವುದು ಯಾರಿಗೂ ಹಕ್ಕಿಲ್ಲ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಗೊಳಿಸಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ
ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror