ರಾಜ್ಯ ಕಾಂಗ್ರೆಸ್ ಸರ್ಕಾರವು ಗೋಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಗೊಳಿಸಲು ಚಿಂತನೆ ನಡೆಸಿರುವ ಬೆನ್ನಲ್ಲೇ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದ್ದಾರೆ. ಬೆಂಗಳೂರು, ಮೈಸೂರು ಮಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ವಿರುದ್ದ ಧೀಕ್ಕಾರ ಕೂಗಿ ಆಕ್ರೋಶವನ್ನು ಹೊರಹಾಕಿದ್ದಾರೆ. ಗೋಹತ್ಯೆ ನಿಷೇಧ ತಿದ್ದುಪಡಿ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ಮಾಡಿರುವುದು ಹಾಗೂ ಗ್ಯಾರಂಟಿ ಘೋಷಣೆ ಪೂರ್ಣ ಪ್ರಮಾಣದ ಜಾರಿಯಾಗಿಲ್ಲ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.
ಅಕ್ರಮವಾಗಿ ಸುಮಾರು 68 ಟನ್ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…
ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…
ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…