Advertisement
ರಾಜ್ಯ

ಗೋಹತ್ಯೆ ನಿಷೇಧ ಕಾಯಿದೆ ತಿದ್ದುಪಡಿ ಚಿಂತನೆ | ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Share

ರಾಜ್ಯ ಕಾಂಗ್ರೆಸ್ ಸರ್ಕಾರವು ಗೋಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಗೊಳಿಸಲು ಚಿಂತನೆ ನಡೆಸಿರುವ ಬೆನ್ನಲ್ಲೇ   ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದ್ದಾರೆ. ಬೆಂಗಳೂರು, ಮೈಸೂರು ಮಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ವಿರುದ್ದ ಧೀಕ್ಕಾರ ಕೂಗಿ ಆಕ್ರೋಶವನ್ನು ಹೊರಹಾಕಿದ್ದಾರೆ.  ಗೋಹತ್ಯೆ ನಿಷೇಧ ತಿದ್ದುಪಡಿ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ಮಾಡಿರುವುದು ಹಾಗೂ ಗ್ಯಾರಂಟಿ ಘೋಷಣೆ ಪೂರ್ಣ ಪ್ರಮಾಣದ ಜಾರಿಯಾಗಿಲ್ಲ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

21 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

22 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

22 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago