ರಾಜ್ಯ ಕಾಂಗ್ರೆಸ್ ಸರ್ಕಾರವು ಗೋಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಗೊಳಿಸಲು ಚಿಂತನೆ ನಡೆಸಿರುವ ಬೆನ್ನಲ್ಲೇ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದ್ದಾರೆ. ಬೆಂಗಳೂರು, ಮೈಸೂರು ಮಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ವಿರುದ್ದ ಧೀಕ್ಕಾರ ಕೂಗಿ ಆಕ್ರೋಶವನ್ನು ಹೊರಹಾಕಿದ್ದಾರೆ. ಗೋಹತ್ಯೆ ನಿಷೇಧ ತಿದ್ದುಪಡಿ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ಮಾಡಿರುವುದು ಹಾಗೂ ಗ್ಯಾರಂಟಿ ಘೋಷಣೆ ಪೂರ್ಣ ಪ್ರಮಾಣದ ಜಾರಿಯಾಗಿಲ್ಲ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…