ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಖಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಜಾನುವಾರುಗಳ ಸಾಗಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ.
ಈ ರೋಗದಿಂದ ಜಾನುವಾರು ಮಾಲೀಕರುಗಳಿಗೆ ಆರ್ಥಿಕ ನಷ್ಟವುಂಟಾಗುವುದನ್ನು ಗಮನದಲ್ಲಿರಿಸಿಕೊಂಡು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಅ.20 ರಿಂದ ನವೆಂಬರ್ 30ರವರೆಗೆ ಜಿಲ್ಲೆಯೊಳಗೆ ಮತ್ತು ಹೊರ ಜಿಲ್ಲೆ ಅಥವಾ ನೆರೆ ರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ. ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೊಣ, ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಂಗಿಗ್ ಮಾಡುವಂತೆ ಅವರು ಸಂಬಂಧಿಸಿದವರಿಗೆ ಸೂಚಿಸಿರುತ್ತಾರೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…