ಗೋಪೂಜೆಯ ವೇಳೆ ಚಿನ್ನದ ಸರ ನುಂಗಿದ ಹಸು..!

October 28, 2022
2:12 PM

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಗೋಪೂಜೆ ಮಾಡುವಾಗ ವೀಳ್ಯದೆಲೆ ಮೇಲೆ ಇಟ್ಟಿದ್ದ ಚಿನ್ನದ ಸರವನ್ನು ಗೋವು ನುಂಗಿದ ಘಟನೆ ಸಿದ್ದಾಪುರ ತಾಲೂಕಿನ ಮುಠ್ಠಳ್ಳಿ ಸಮೀಪ ನಡೆದಿದೆ.

Advertisement
Advertisement
Advertisement

ಸಿದ್ದಾಪುರ ತಾಲೂಕಿನ ಮುಠ್ಠಳ್ಳಿ ಸಮೀಪದ ಊರತೋಟ ರಾಮಪ್ಪ ಹೆಗಡೆ ಅವರ ಮನೆಯಲ್ಲಿ ದೀಪಾವಳಿ ಹಬ್ಬದ ದಿನ ಗೋಪೂಜೆ ಹಮ್ಮಿಕೊಳ್ಳಲಾಗಿತ್ತು. ಚಿನ್ನದ ಸರವನ್ನು ಆಕಳಿಗೆ ಕಟ್ಟಿ ಬಳಿಕ ಆಕಳ ಹತ್ತಿರದಲ್ಲಿ ವೀಳ್ಯದೆಲೆ ಮೇಲೆ ಇಟ್ಟಿದ್ದರು. ಅಷ್ಟು ಹೊತ್ತಿಗಾಗಲೇ ಆಕಳು ಚಿನ್ನದ ಸರವನ್ನು ನುಂಗಿದೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

Karnataka Weather | 28-03-2024 | ಕೆಲವು ಕಡೆ ತುಂತುರು ಮಳೆ | ಮಾ.31 ನಂತರ ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ |
March 28, 2024
1:19 PM
by: ಸಾಯಿಶೇಖರ್ ಕರಿಕಳ
ಬರ ಹಿನ್ನೆಲೆ | ಮೈಸೂರು ಜಿಲ್ಲೆಯಲ್ಲಿ ಪಂಪ್‌ಸೆಟ್ ಬಳಸಿ ಕೃಷಿಗೆ ನದಿ ನೀರು ಬಳಕೆ ನಿಷೇಧ |
March 27, 2024
10:01 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಪ್ರಕರಣಗಳಲ್ಲಿ ದೂರು ದಾಖಲಾಗುತ್ತಿಲ್ಲವೇಕೆ…? | ಆರೋಪಿಗಳು ಪತ್ತೆಯಾಗುತ್ತಿಲ್ಲವೇಕೆ…? |
March 27, 2024
9:32 PM
by: ದ ರೂರಲ್ ಮಿರರ್.ಕಾಂ
Karnataka Weather | 27-03-2024 | ರಾಜ್ಯದಲ್ಲಿ ಒಣ ಹವೆ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |
March 27, 2024
12:49 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror