ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಗೋಪೂಜೆ ಮಾಡುವಾಗ ವೀಳ್ಯದೆಲೆ ಮೇಲೆ ಇಟ್ಟಿದ್ದ ಚಿನ್ನದ ಸರವನ್ನು ಗೋವು ನುಂಗಿದ ಘಟನೆ ಸಿದ್ದಾಪುರ ತಾಲೂಕಿನ ಮುಠ್ಠಳ್ಳಿ ಸಮೀಪ ನಡೆದಿದೆ.
ಸಿದ್ದಾಪುರ ತಾಲೂಕಿನ ಮುಠ್ಠಳ್ಳಿ ಸಮೀಪದ ಊರತೋಟ ರಾಮಪ್ಪ ಹೆಗಡೆ ಅವರ ಮನೆಯಲ್ಲಿ ದೀಪಾವಳಿ ಹಬ್ಬದ ದಿನ ಗೋಪೂಜೆ ಹಮ್ಮಿಕೊಳ್ಳಲಾಗಿತ್ತು. ಚಿನ್ನದ ಸರವನ್ನು ಆಕಳಿಗೆ ಕಟ್ಟಿ ಬಳಿಕ ಆಕಳ ಹತ್ತಿರದಲ್ಲಿ ವೀಳ್ಯದೆಲೆ ಮೇಲೆ ಇಟ್ಟಿದ್ದರು. ಅಷ್ಟು ಹೊತ್ತಿಗಾಗಲೇ ಆಕಳು ಚಿನ್ನದ ಸರವನ್ನು ನುಂಗಿದೆ.
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…
ಹಲಸಿನ ಬೀಜದ ಖಾರದ ಕಡ್ಡಿ ಮಳೆ ಬರುವಾಗ ಬಿಸಿ ಬಿಸಿಯಾದ ಕಾಫಿ, ಟೀ,…
ದಕ್ಷಿಣ ಜಿಲ್ಲೆಯಲ್ಲಿ ನಾನ್-ಸಿಆರ್ಝೆಡ್ ದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್ಗಳಲ್ಲಿನ ಮರಳು…
ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ ಕರಾವಳಿಯಲ್ಲಿ ಪ್ರವೇಶಿಸಿದ್ದು ಇನ್ನು ಒಂದೆರಡು…
ವೈಷ್ಣವಿ ಕೆ ಆರ್ , 5 ನೇ ತರಗತಿ, ಸರಕಾರಿ ಕಿರಿಯ ಪ್ರಾಥಮಿಕ…
Jaanavi.R , 4th Standard, Udaya English school, Rajeshwari Nagara, Bangalore…