ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಗೋಪೂಜೆ ಮಾಡುವಾಗ ವೀಳ್ಯದೆಲೆ ಮೇಲೆ ಇಟ್ಟಿದ್ದ ಚಿನ್ನದ ಸರವನ್ನು ಗೋವು ನುಂಗಿದ ಘಟನೆ ಸಿದ್ದಾಪುರ ತಾಲೂಕಿನ ಮುಠ್ಠಳ್ಳಿ ಸಮೀಪ ನಡೆದಿದೆ.
ಸಿದ್ದಾಪುರ ತಾಲೂಕಿನ ಮುಠ್ಠಳ್ಳಿ ಸಮೀಪದ ಊರತೋಟ ರಾಮಪ್ಪ ಹೆಗಡೆ ಅವರ ಮನೆಯಲ್ಲಿ ದೀಪಾವಳಿ ಹಬ್ಬದ ದಿನ ಗೋಪೂಜೆ ಹಮ್ಮಿಕೊಳ್ಳಲಾಗಿತ್ತು. ಚಿನ್ನದ ಸರವನ್ನು ಆಕಳಿಗೆ ಕಟ್ಟಿ ಬಳಿಕ ಆಕಳ ಹತ್ತಿರದಲ್ಲಿ ವೀಳ್ಯದೆಲೆ ಮೇಲೆ ಇಟ್ಟಿದ್ದರು. ಅಷ್ಟು ಹೊತ್ತಿಗಾಗಲೇ ಆಕಳು ಚಿನ್ನದ ಸರವನ್ನು ನುಂಗಿದೆ.
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…
ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…