ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಗೋಪೂಜೆ ಮಾಡುವಾಗ ವೀಳ್ಯದೆಲೆ ಮೇಲೆ ಇಟ್ಟಿದ್ದ ಚಿನ್ನದ ಸರವನ್ನು ಗೋವು ನುಂಗಿದ ಘಟನೆ ಸಿದ್ದಾಪುರ ತಾಲೂಕಿನ ಮುಠ್ಠಳ್ಳಿ ಸಮೀಪ ನಡೆದಿದೆ.
ಸಿದ್ದಾಪುರ ತಾಲೂಕಿನ ಮುಠ್ಠಳ್ಳಿ ಸಮೀಪದ ಊರತೋಟ ರಾಮಪ್ಪ ಹೆಗಡೆ ಅವರ ಮನೆಯಲ್ಲಿ ದೀಪಾವಳಿ ಹಬ್ಬದ ದಿನ ಗೋಪೂಜೆ ಹಮ್ಮಿಕೊಳ್ಳಲಾಗಿತ್ತು. ಚಿನ್ನದ ಸರವನ್ನು ಆಕಳಿಗೆ ಕಟ್ಟಿ ಬಳಿಕ ಆಕಳ ಹತ್ತಿರದಲ್ಲಿ ವೀಳ್ಯದೆಲೆ ಮೇಲೆ ಇಟ್ಟಿದ್ದರು. ಅಷ್ಟು ಹೊತ್ತಿಗಾಗಲೇ ಆಕಳು ಚಿನ್ನದ ಸರವನ್ನು ನುಂಗಿದೆ.
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…
ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…