ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಗೋಪೂಜೆ ಮಾಡುವಾಗ ವೀಳ್ಯದೆಲೆ ಮೇಲೆ ಇಟ್ಟಿದ್ದ ಚಿನ್ನದ ಸರವನ್ನು ಗೋವು ನುಂಗಿದ ಘಟನೆ ಸಿದ್ದಾಪುರ ತಾಲೂಕಿನ ಮುಠ್ಠಳ್ಳಿ ಸಮೀಪ ನಡೆದಿದೆ.
ಸಿದ್ದಾಪುರ ತಾಲೂಕಿನ ಮುಠ್ಠಳ್ಳಿ ಸಮೀಪದ ಊರತೋಟ ರಾಮಪ್ಪ ಹೆಗಡೆ ಅವರ ಮನೆಯಲ್ಲಿ ದೀಪಾವಳಿ ಹಬ್ಬದ ದಿನ ಗೋಪೂಜೆ ಹಮ್ಮಿಕೊಳ್ಳಲಾಗಿತ್ತು. ಚಿನ್ನದ ಸರವನ್ನು ಆಕಳಿಗೆ ಕಟ್ಟಿ ಬಳಿಕ ಆಕಳ ಹತ್ತಿರದಲ್ಲಿ ವೀಳ್ಯದೆಲೆ ಮೇಲೆ ಇಟ್ಟಿದ್ದರು. ಅಷ್ಟು ಹೊತ್ತಿಗಾಗಲೇ ಆಕಳು ಚಿನ್ನದ ಸರವನ್ನು ನುಂಗಿದೆ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…