ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಗೋಪೂಜೆ ಮಾಡುವಾಗ ವೀಳ್ಯದೆಲೆ ಮೇಲೆ ಇಟ್ಟಿದ್ದ ಚಿನ್ನದ ಸರವನ್ನು ಗೋವು ನುಂಗಿದ ಘಟನೆ ಸಿದ್ದಾಪುರ ತಾಲೂಕಿನ ಮುಠ್ಠಳ್ಳಿ ಸಮೀಪ ನಡೆದಿದೆ.
ಸಿದ್ದಾಪುರ ತಾಲೂಕಿನ ಮುಠ್ಠಳ್ಳಿ ಸಮೀಪದ ಊರತೋಟ ರಾಮಪ್ಪ ಹೆಗಡೆ ಅವರ ಮನೆಯಲ್ಲಿ ದೀಪಾವಳಿ ಹಬ್ಬದ ದಿನ ಗೋಪೂಜೆ ಹಮ್ಮಿಕೊಳ್ಳಲಾಗಿತ್ತು. ಚಿನ್ನದ ಸರವನ್ನು ಆಕಳಿಗೆ ಕಟ್ಟಿ ಬಳಿಕ ಆಕಳ ಹತ್ತಿರದಲ್ಲಿ ವೀಳ್ಯದೆಲೆ ಮೇಲೆ ಇಟ್ಟಿದ್ದರು. ಅಷ್ಟು ಹೊತ್ತಿಗಾಗಲೇ ಆಕಳು ಚಿನ್ನದ ಸರವನ್ನು ನುಂಗಿದೆ.
ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…
ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…
ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…