ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಗೋಪೂಜೆ ಮಾಡುವಾಗ ವೀಳ್ಯದೆಲೆ ಮೇಲೆ ಇಟ್ಟಿದ್ದ ಚಿನ್ನದ ಸರವನ್ನು ಗೋವು ನುಂಗಿದ ಘಟನೆ ಸಿದ್ದಾಪುರ ತಾಲೂಕಿನ ಮುಠ್ಠಳ್ಳಿ ಸಮೀಪ ನಡೆದಿದೆ.
ಸಿದ್ದಾಪುರ ತಾಲೂಕಿನ ಮುಠ್ಠಳ್ಳಿ ಸಮೀಪದ ಊರತೋಟ ರಾಮಪ್ಪ ಹೆಗಡೆ ಅವರ ಮನೆಯಲ್ಲಿ ದೀಪಾವಳಿ ಹಬ್ಬದ ದಿನ ಗೋಪೂಜೆ ಹಮ್ಮಿಕೊಳ್ಳಲಾಗಿತ್ತು. ಚಿನ್ನದ ಸರವನ್ನು ಆಕಳಿಗೆ ಕಟ್ಟಿ ಬಳಿಕ ಆಕಳ ಹತ್ತಿರದಲ್ಲಿ ವೀಳ್ಯದೆಲೆ ಮೇಲೆ ಇಟ್ಟಿದ್ದರು. ಅಷ್ಟು ಹೊತ್ತಿಗಾಗಲೇ ಆಕಳು ಚಿನ್ನದ ಸರವನ್ನು ನುಂಗಿದೆ.
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…