ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಗೋಪೂಜೆ ಮಾಡುವಾಗ ವೀಳ್ಯದೆಲೆ ಮೇಲೆ ಇಟ್ಟಿದ್ದ ಚಿನ್ನದ ಸರವನ್ನು ಗೋವು ನುಂಗಿದ ಘಟನೆ ಸಿದ್ದಾಪುರ ತಾಲೂಕಿನ ಮುಠ್ಠಳ್ಳಿ ಸಮೀಪ ನಡೆದಿದೆ.
ಸಿದ್ದಾಪುರ ತಾಲೂಕಿನ ಮುಠ್ಠಳ್ಳಿ ಸಮೀಪದ ಊರತೋಟ ರಾಮಪ್ಪ ಹೆಗಡೆ ಅವರ ಮನೆಯಲ್ಲಿ ದೀಪಾವಳಿ ಹಬ್ಬದ ದಿನ ಗೋಪೂಜೆ ಹಮ್ಮಿಕೊಳ್ಳಲಾಗಿತ್ತು. ಚಿನ್ನದ ಸರವನ್ನು ಆಕಳಿಗೆ ಕಟ್ಟಿ ಬಳಿಕ ಆಕಳ ಹತ್ತಿರದಲ್ಲಿ ವೀಳ್ಯದೆಲೆ ಮೇಲೆ ಇಟ್ಟಿದ್ದರು. ಅಷ್ಟು ಹೊತ್ತಿಗಾಗಲೇ ಆಕಳು ಚಿನ್ನದ ಸರವನ್ನು ನುಂಗಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…